ಸಹೋದರ ಗೊತಬಯ ರಾಜಪಕ್ಸೆ ಪಲಾಯನ ಮಾಡಿದ ನಂತರ ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸೆಗೆ ಶ್ರೀಲಂಕಾ ತೊರೆಯದಂತೆ ನಿರ್ಬಂಧ ವಿಧಿಸಿದ ಸುಪ್ರೀಂಕೋರ್ಟ್‌

ಕೊಲಂಬೊ:ಶ್ರೀಲಂಕಾದ ಅಧ್ಯಕ್ಷ ಸ್ಥಾನಕ್ಕೆ ಗೊತಬಯ ರಾಜಪಕ್ಸೆ ರಾಜೀನಾಮೆಯನ್ನು ಔಪಚಾರಿಕವಾಗಿ ಘೋಷಿಸಿದ ನಂತರ, ಸುಪ್ರೀಂ ಕೋರ್ಟ್ ಅವರ ಇಬ್ಬರು ಸಹೋದರರಾದ ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸೆ ಮತ್ತು ಮಾಜಿ ಹಣಕಾಸು ಸಚಿವ ಬಸಿಲ್ ರಾಜಪಕ್ಸೆಗೆ ದೇಶವನ್ನು ತೊರೆಯದಂತೆ ನಿರ್ಬಂಧಿಸಿದೆ. ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಮೊದಲು ಗೊತಬಯ ರಾಜಪಕ್ಸೆ ಈ ವಾರದ ಆರಂಭದಲ್ಲಿ, ತಮ್ಮ ಆಡಳಿತದ ವಿರುದ್ಧದದ … Continued