ಓಮಿಕ್ರಾನ್-ಕೋವಿಡ್‌ ಕ್ಲಸ್ಟರ್‌; ನಾಳಿನ ಸಚಿವ ಸಂಪುಟ ಸಭೆ ಬಳಿಕ ಹೊಸ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹೊಸ ರೂಪಾಂತರಿ ತಳಿ ಓಮಿಕ್ರಾನ್ ತಡೆಗೆ ನಾಳೆ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬೆಂಗಳೂರಿನ ತಮ್ಮ ಆರ್‌ಟಿ ನಗರದ ನಿವಾಸದಲ್ಲಿ ಇಂದು, ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ರೂಪಾಂತರಿ ಓಮಿಕ್ರಾನ್ ತಡೆಗೆ ಹಾಗೂ ಕೋವಿಡ್‌ ಕ್ಲಸ್ಟರ್‌ಗೆ ಹೊಸ ಮಾರ್ಗಸೂಚಿ ರೂಪಿಸಲಾಗುವುದು. ನಾಳೆ, ಗುರುವಾರ ನಡೆಯುವ … Continued