ಗರ್ಭಕೋಶ ಶಸ್ತ್ರಚಿಕಿತ್ಸೆಗೊಳಗಾದ ಮಹಿಳೆಯರಿಂದ ಪರಿಹಾರಕ್ಕೆ ಆಗ್ರಹಿಸಿ ಸಿಎಂ ನಿವಾಸದ ವರೆಗೆ ಪಾದಯಾತ್ರೆ

ಹಾವೇರಿ: ಹೊಟ್ಟೆ ನೋವುಎಂದು ಆಸ್ಪತ್ರೆಗೆ ಹೋದರೆ ವೈದರೊಬ್ಬರು ಗರ್ಭಕೋಶ ಶಸ್ತ್ರಚಿಕಿತ್ಸೆ ಮಾಡಿದ್ದಾರೆ ಎಂದು ಆರೋಪಿಸಿ ಮಹಿಳೆಯರು ನಿನ್ನೆಯಿಂದ (ಏಪ್ರಿಲ್ 25) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮನೆ ವರೆಗೆ ಪಾದಯಾತ್ರೆ ನಡೆಸುತ್ತಿದ್ದಾರೆ. ರಾಣೆಬೆನ್ನೂರು ತಾಲೂಕಿನ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯನಾಗಿದ್ದ ಡಾ.ಪಿ.ಶಾಂತ 1,522 ಮಹಿಳೆಯರಿಗೆ ಗರ್ಭಕೋಶ ಶಸ್ತ್ರಚಿಕಿತ್ಸೆ ಮಾಡಿದ್ದಾರಂತೆ. ನಂತರ ಹಲವು ರೀತಿಯ ತೊಂದರೆಗೆ ಸಿಲುಕಿದ ಮಹಿಳೆಯರು … Continued