ನೇಮಕಗೊಂಡ ಕೆಲವೇ ವಾರಗಳಲ್ಲಿ ಹುದ್ದೆ ತಯಜಿಸಿದ ಟ್ವಿಟರ್ ಕುಂದುಕೊರತೆ ಅಧಿಕಾರಿ..!

ನವದೆಹಲಿ: ಭಾರತ ಸರ್ಕಾರ ಜಾರಿಗೆ ತಂದಿರುವ ಹೊಸ ಐಟಿ ಕಾನೂನುಗಳ ಪ್ರಕಾರ ಟ್ವಿಟರ್ ನಿಂದ ನೇಮಕಗೊಂಡಿದ್ದ ಕುಂದುಕೊರತೆ ಅಧಿಕಾರಿಯ ಹುದ್ದೆಯಿಂದ ನಿರ್ಗಮಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕಾನೂನು ಪಾಲನೆಯ ಹಿನ್ನೆಲೆಯಲ್ಲಿ ಟ್ವಿಟರ್ ಸಂಸ್ಥೆ ಮಧ್ಯಂತರವಾಗಿ ಧರ್ಮೇಂದ್ರ ಚತುರ್ ಎಂಬ ವ್ಯಕ್ತಿಯನ್ನು ಭಾರತದ ಗ್ರೀವಿಯೆನ್ಸ್ ಅಧಿಕಾರಿ (ಗ್ರಾಹರ ದೂರಿಗೆ ಸ್ಪಂದಿಸುವ ಅಧಿಕಾರಿ)ಯನ್ನಾಗಿ ನೇಮಕ ಮಾಡಿತ್ತು. ಈಗ ಧರ್ಮೇಂದ್ರ … Continued