ಪ್ರಿಯತಮ ಅಪಘಾತದಲ್ಲಿ ಸಾವು, ಆಘಾತದಿಂದ ಪ್ರಿಯತಮೆ ಆತ್ಮಹತ್ಯೆಗೆ ಶರಣು

ತುಮಕೂರು: ಇಬ್ಬರು ಯುವ ಪ್ರೇಮಿಗಳು ಸತಿ-ಪತಿಗಳಾಗಿ ದಾಂಪತ್ಯ ಜೀವನಕ್ಕೆ ಕಾಲಿಡಬೇಕಿತ್ತು. ಆದರೆ ವಿಧಿ ಬೇರೆಯದನ್ನೇ ಬಗೆದಿತ್ತು.. ಪ್ರಿಯಕರ ಅಪಘಾತದಲ್ಲಿ ಮೃತಪಟ್ಟಿದ್ದಾನೆ, ಆ ಸುದ್ದಿ ಕೇಳಿದ ಪ್ರಿಯತೆಮೆಯೂ ಆಘಾತದಿಂದ ಆತ್ಮಹತ್ಯೆಗೆ ಶರಣಾಗಿರುವ ದುರಂತದ ಘಟನೆ ತುಮಕೂರಿನ ಅರೆಹಳ್ಳಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ತುಮಕೂರು ತಾಲೂಕಿನ ಮಸ್ಕಲ್ ಗ್ರಾಮದ ಧನುಷ್ (23) ಹಾಗೂ ಅರೆಹಳ್ಳಿ ಗ್ರಾಮದ ಸುಷ್ಮಾ (22) … Continued