ಅಪಘಾತದಲ್ಲಿ ಪತಿ ಸಾವು: 6 ತಿಂಗಳ ಪುತ್ರನ ಕೊಂದು ಪತ್ನಿಯೂ ಆತ್ಮಹತ್ಯೆ

ಮಂಗಳೂರು: ಮಂಗಳೂರು ಅಗ್ನಿಶಾಮಕ ಇಲಾಖೆಯಲ್ಲಿ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯಕ್ತಿ ಕುಂಟಿಕಾನ ಬಳಿ ರಸ್ತೆ ದಾಟುತ್ತಿದ್ದಾ‌ಗ ಕಾರು ಢಿಕ್ಕಿ ಹೊಡೆದು ಸಾವಿಗೀಡಾಗಿದ್ದು, ಪತಿ ಸಾವಿನ ಸುದ್ದಿ ತಿಳಿದು ರಾಯಚೂರು ಜಿಲ್ಲೆಯ ಲಿಂಗಸೂಗೂರಿನಲ್ಲಿ ತನ್ನ ತಮ್ಮನ ಮನೆಯಲ್ಲಿದ್ದ ಪತ್ನಿ ತನ್ನ 6 ತಿಂಗಳ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ದುರಂತ ಘಟನೆ ನಡೆದಿದೆ. ಗಂಗಾಧರ ಬಿ. ಕಮ್ಮಾರ … Continued