ಜೈಶಂಕರ ಪೋನ್‌ ಕರೆ ಮಾಡಿದ ನಂತರ ಯುದ್ಧ ಪೀಡಿತ ಸುಡಾನ್‌ನಿಂದ ಭಾರತೀಯರನ್ನು ಸುರಕ್ಷಿತವಾಗಿ ಸ್ಥಳಾಂತರಿಸಿದ ಸೌದಿ ಅರೇಬಿಯಾ

ನವದೆಹಲಿ: ಹಿಂಸಾಚಾರ ಪೀಡಿತ ದೇಶವಾದ ಸುಡಾನ್‌ನಿಂದ ಭಾರತೀಯರು ಮತ್ತು ಇತರ ರಾಷ್ಟ್ರಗಳ ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಸೌದಿ ಅರೇಬಿಯಾ ಶನಿವಾರ ಪ್ರಕಟಿಸಿದೆ. ಸೌದಿ ಅರೇಬಿಯಾದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಹೇಳಿಕೆಯಲ್ಲಿ, “ಸುಡಾನ್ ಗಣರಾಜ್ಯದಿಂದ ಸ್ಥಳಾಂತರಿಸಲ್ಪಟ್ಟ ನಾಗರಿಕರ ಸುರಕ್ಷಿತ ಆಗಮನ ಘೋಷಿಸಲು ನಾವು ಸಂತೋಷಪಡುತ್ತೇವೆ. ಸಶಸ್ತ್ರ ಪಡೆಗಳ ವಿವಿಧ ವಿಭಾಗಗಳ ಬೆಂಬಲದೊಂದಿಗೆ ರಾಯಲ್ ಸೌದಿ ನೌಕಾ … Continued