ಜುಲೈ 25ರ ಬಳಿಕ ಹೈಕಮಾಂಡ್ ಸೂಚನೆಯಂತೆ ನಡೆದುಕೊಳ್ತೇನೆ: ಬದಲಾವಣೆ ಸುಳಿವು ನೀಡಿದ್ರಾ ಬಿಎಸ್ವೈ..?
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಇಂದು (ಗುರುವಾರ) ತಮ್ಮ ರಾಜೀನಾಮೆಯ ಸುಳಿವು ನೀಡಿದರೆ.? ಅವರ ಮಾತು ಇಂಥ ಸುಳಿವನ್ನು ನೀಡಿದಂತೆ ಕಾಣುತ್ತಿದೆ. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ 25ರ ನಂತರ ಪಕ್ಷದ ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ಯಾರೂ ನನ್ನ ಪರ ಪ್ರತಿಭಟನೆ ನಡೆಸುವುದು ಸರಿಯಲ್ಲ. ಹೈಕಮಾಂಡ್ ಏನು ಹೇಳುತ್ತದೆಯೋ … Continued