ನಾನು ಕಬಡ್ಡಿ ಆಡಿದ್ದು ವಿಡಿಯೊ ಮಾಡಿದವರು ರಾವಣರು: ಸಾದ್ವಿ ಪ್ರಜ್ಞಾ

ಭೋಪಾಲ: ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಸದ್ಯ ವೈದ್ಯಕೀಯ ಆಧಾರದ ಮೇಲೆ ಜಾಮೀನು ಪಡೆದಿರುವ ಭೋಪಾಲ ಸಂಸದೆ, ಸಾದ್ವಿ ಪ್ರಜ್ಞಾ ಸಿಂಗ್ ಠಾಕೂರ್ ಕಬಡ್ಡಿ ಆಡುತ್ತಿರುವ ವಿಡಿಯೊ ವೈರಲ್‌ ಆಗಿದೆ. ವಿಡಿಯೊ ಚಿತ್ರೀಕರಿಸಿ, ಹರಿಬಿಟ್ಟವರನ್ನು ರಾವಣರು ಎಂದು ಹೇಳಿರುವ ಸಂಸದೆ ಪ್ರಜ್ಞಾ, ಹಾಗೆ ಮಾಡಿದವರ ವೃದ್ಧಾಪ್ಯ ಮತ್ತು ಮುಂದಿನ ಜನ್ಮ ಹಾಳಾಗಿ ಹೋಗುತ್ತದೆ ಎಂದು … Continued