ನಿಮ್ಮ ಮನೆಯಲ್ಲಿ ಇಟ್ಟುಕೊಳ್ಳಿ ಎಂಬ ಹೇಳಿಕೆ ನಂತರ ಶ್ರೀನಗರದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಫಾರೂಕ್ ಅಬ್ದುಲ್ಲಾ

ಶ್ರೀನಗರ: ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಮತ್ತು ಶ್ರೀನಗರದ ಲೋಕಸಭಾ ಸಂಸದ ಫಾರೂಕ್ ಅಬ್ದುಲ್ಲಾ ಅವರು ‘ಹರ್ ಘರ್ ತಿರಂಗಾ ಅಭಿಯಾನ’ದ ಬಗ್ಗೆ ಅಸಮಾಧಾನ ಹೊರಹಾಕಿದ ವಾರಗಳ ನಂತರ ದೇಶದ 7 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲು ತಮ್ಮ ನಿವಾಸದಲ್ಲಿ ರಾಷ್ಟ್ರಧ್ವಜಾರೋಹಣ ಮಾಡಿದರು. ಜುಲೈ 6 ರಂದು, ಕೇಂದ್ರದ ಅಭಿಯಾನದ ಕುರಿತಾದ ಪ್ರಶ್ನೆಯೊಂದಕ್ಕೆ ಕಿರಕಿರಿಗೊಂಡ ಫಾರೂಕ್ ಅಬ್ದುಲ್ಲಾ … Continued