ಕನಸಿನಲ್ಲಿ ಬಂದು ಸೂಚನೆ: ಜಮೀನಿನಲ್ಲಿದ್ದ ಚೆನ್ನಕೇಶವ ದೇವರಿಗೆ ಪೂಜೆ ಸಲ್ಲಿಸಿದ ಮುಸ್ಲಿಂ ಕುಟುಂಬ..!

ಹಾಸನ: ಕೋಮು ಸಂಘರ್ಷದ ನಡುವೆ ಭಾವೈಕ್ಯತೆ ಸಾರುವ ಅಪರೂಪದ ಘಟನೆಯೊಂದು ಹಾಸನ ಜಿಲ್ಲೆಯ ಬೇಲೂರಿನಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಹಾಸನ ಜಿಲ್ಲೆಯ ಬೇಲೂರಿನಲ್ಲಿ ಮುಸ್ಲಿಂ ಕುಟುಂಬವೊಂದು ತಮ್ಮ ಜಮೀನಿನಲ್ಲಿರುವ ಚೆನ್ನಕೇಶವನಿಗೆ ಪೂಜೆ ಸಲ್ಲಿಸಿದ್ದಾರೆ. ರಿಯಾಜ್ ಪಾಷಾ ಹಾಗೂ ಕುಟುಂಬಸ್ಥರು ನೇರಳೆ ಹಾಗೂ ಆಲದ ಮರದ ಬುಡದಲ್ಲಿ ಹಿಂದೂ ಸಂಸ್ಕಾರ, ಸಂಪ್ರದಾಯದಂತೆ ರಿಯಾಜ್ ಪಾಷಾ ಕುಟುಂಬ ಚನ್ನಕೇಶವನಿಗೆ … Continued