ಅಕ್ರಮ ಗಣಿಗಾರಿಕೆ ವಿರುದ್ಧ ಕಠಿಣ ಕ್ರಮ: ಸಂಸದೆ ಸುಮಲತಾ ಭೇಟಿ ನಂತರ ಸಚಿವ ನಿರಾಣಿ ಹೇಳಿಕೆ
ಬೆಂಗಳೂರು: ಮಂಡ್ಯ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆಯಲ್ಲಿ ಇಲಾಖೆಯ ಅಧಿಕಾರಿಗಳು ಶಾಮೀಲಾಗಿದ್ದರೆ ಅಂತಹವರನ್ನು ಅಮಾನತುಗೊಳಿಸಲಾಗುವುದು. ಗಣಿ ನಡೆಸುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ಸೋಮವಾರ ತಮ್ಮ ನಿವಾಸದಲ್ಲಿ ಸಂಸದೆ ಸುಮಲತಾ ಅಂಬರೀಷ್ ಅವರ ಭೇಟಿಯ ಬಳಿಕ ಮಾತನಾಡಿದ ಅವರು, ಇದೇ ವಾರ ಮಂಡ್ಯ ಜಿಲ್ಲೆಯ … Continued