ಪರೇಶ್ ಮೇಸ್ತ ಕೊಲೆ ಪ್ರಕರಣದ ಪ್ರಮುಖ ಆರೋಪಿಗೆ ವಕ್ಫ್ ಜಿಲ್ಲಾ ಸಲಹಾ ಸಮಿತಿ ಉಪಾಧ್ಯಕ್ಷ ಸ್ಥಾನ: ವ್ಯಾಪಕ ಆಕ್ರೋಶದ ಬಳಿಕ ಆದೇಶ ರದ್ದು

ಕಾರವಾರ: ಉತ್ತರಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿ ಜಿಲ್ಲಾ ಉಪಾಧ್ಯಕ್ಷ ಸ್ಥಾಕ್ಕೆ ಜಮಾಲ್ ಆಜಾದ್ ಸಯ್ಯದ್ ಅಣ್ಣಿಗೇರಿ ನೇಮಕ ಮಾಡಿದ್ದನ್ನು ಸರ್ಕಾರ ತಡೆ ಹಿಡಿದಿದೆ. ಪರೇಶ್ ಕೊಲೆ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾಗಿರುವ ಅಣ್ಣಿಗೇರಿ ನೇಮಕಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಆದೇಶವನ್ನು ಸರ್ಕಾರ ತಡೆ ಹಿಡಿದಿದೆ ಎಂದು ಹೇಳಲಾಗಿದೆ. ಈ ನೇಮಕಕ್ಕೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ … Continued