ಡಾ.ದೇವಿಶೆಟ್ಟಿ ನೇತೃತ್ವದ ತಜ್ಞರ ವರದಿ ಕೈಸೇರಿದ ಬಳಿಕ ಶಾಲಾ ಚಟುವಟಿಕೆಗಳ ಕುರಿತು ನಿರ್ಧಾರ

ಬೆಂಗಳೂರು: ಕೋವಿಡ್ ಮೂರನೇ ಅಲೆ ಸಂಬಂಧ ಆರೋಗ್ಯ ತಜ್ಞ ಡಾ.ದೇವಿಶೆಟ್ಟಿ ನೇತೃತ್ವದ ತಜ್ಞರ ವರದಿ ತಮ್ಮ‌ ಕೈಸೇರಿದ ಬಳಿಕ ಕೂಲಂಕಷವಾಗಿ ಪರಿಶೀಲಿಸಿ, ಶಾಲಾ ಚಟುವಟಿಕೆಗಳ‌ ಕುರಿತು ಸೂಕ್ತ‌ ನಿರ್ಣಯ ಕೈಗೊಳ್ಳಲಾಗುವುದೆಂದು ಶಿಕ್ಷಣ ಸಚಿವ ಸುರೇಶಕುಮಾರ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಮುಖ್ಯಮಂತ್ರಿಗಳಿಗೆ ಸಲ್ಲಿಕೆಯಾಗಲಿದೆ ಎಂದು ಹೇಳಲಾಗಿದೆ. ಡಾ.ದೇವಿಶೆಟ್ಟಿ ಅವರ ವರದಿಯಲ್ಲಿ‌ ತರಗತಿ ಕಲಿಕೆಯ … Continued