ಮದುವೆಗೆ ಹುಡುಗಿ ನೋಡಿಕೊಂಡು ಬರುತ್ತಿದ್ದ ಯುವಕ ಮಳೆನೀರಿಗೆ ಕೊಚ್ಚಿಹೋದ

ಗದಗ: ಮದುವೆಯಾಗಲು ಹುಡುಗಿ ನೋಡಿಕೊಂಡು ವಾಪಸ್​ ಬರುತ್ತಿದ್ದಾಗ ಯುವಕನೊಬ್ಬ ಮಾರ್ಗಮಧ್ಯೆ ಹಳ್ಳದ ನೀರಲ್ಲಿ ಕೊಚ್ಚಿಕೊಂಡು ಹೋಗಿ ಸಾವಿಗೀಡಾದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಯಕಲಾಸಪುರ ಗ್ರಾಮದಲ್ಲಿ ನಡೆದಿದೆ. ಟಿಪ್ಪು ಸುಲ್ತಾನ್ (26) ಮೃತ ದುರ್ದೈವಿ. ಗುರುವಾರ ಕನ್ಯೆ ನೋಡಲು ಉಪ್ಪಿನ ಬೆಟಗೇರಿಗೆ ಹೋಗಿದ್ದ ಯುವಕ ಸಂಜೆ ವಾಪಸ್​ ಊರಿಗೆ ಹಿಂತಿರುಗುತ್ತಿದ್ದ ಎಂದು ಹೇಳಲಾಗಿದೆ. ಈ … Continued