ಅಮಿತ್‌ ಶಾ ಸೂಚನೆ ನಂತರ ಬೆಳಗಾವಿಯಲ್ಲಿ ಮಹಾಮೇಳಾವ ಆಯೋಜನೆ ಮಾಡುತ್ತದೆಯೇ ಎಂಇಎಸ್‌..?

ಬೆಳಗಾವಿ: ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪಿನವರೆಗೆ ಕಾಯುವಂತೆ ಕರ್ನಾಟಕ ಮತ್ತು ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದರೂ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಮಹಾಮೇಳಾವ ಆಯೋಜಿಸಲು ಮುಂದಾಗಿದೆ ಎನ್ನಲಾಗಿದೆ. ಆದರೆ ಗೊಲದಲವೂ ಇದೆ.. ಬೆಳಗಾವಿಯಲ್ಲಿ ವಿಧಾನಸಭೆಯ ಚಳಿಗಾಲದ ಅಧಿವೇಶನದ ವೇಳೆ ಎಂಇಎಸ್‌ ಮಹಾಮೇಳಾವ ಸಂಘಟಿಸುತ್ತ ಬಂದಿದ್ದು, ಅದರಲ್ಲಿ ಕರ್ನಾಟಕದ … Continued