ಆಸ್ತಿ ಜಗಳ: ಪತ್ನಿ, ಅಣ್ಣನ ಮಗನಿಗೆ ಗುಂಡು ಹಾರಿಸಿ ಆತ್ಮಹತ್ಯೆಗೆ ಶರಣಾದ ಪತಿ

ಮಡಿಕೇರಿ: ಆಸ್ತಿ ಜಗಳದ ಹಿನ್ನೆಲೆಯಲ್ಲಿ ದಾಯಾದಿಗಳ ಮಧ್ಯೆ ನಡೆದ ಜಗಳದಲ್ಲಿ ಗುಂಡು ಹಾರಿಸಿ ಅಣ್ಣನ ಮಗ ಹಾಗೂ ಜಗಳ ಬಿಡಿಸಲು ಬಂದ ಪತ್ನಿಗೆ ಗುಂಡು ಹಾರಿಸಿದ ವ್ಯಕ್ತಿಯೊಬ್ಬ ಕೊನೆಗೆ ತಾನೂ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕಿರಗೂರು ಗ್ರಾಮದಲ್ಲಿ ನಡೆದಿದೆ. ಸೋಮಯ್ಯ ಸಾಗರ ಎಂಬುವವರು ತನ್ನ ಅಣ್ಣನ ಮಗನಿಗೆ … Continued