ಲಂಚ ಪಡೆಯುವಾಗ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದ ಮಗ : ಕೆಎಸ್ಡಿಎಲ್ ಅಧ್ಯಕ್ಷರ ಹುದ್ದೆಗೆ ರಾಜೀನಾಮೆ ನೀಡಿದ ಶಾಸಕ ಮಾಡಾಳ ವಿರೂಪಾಕ್ಷಪ್ಪ
ಬೆಂಗಳೂರು: 40 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ದಾಳಿ ವೇಳೆ ತಮ್ಮ ಪುತ್ರ ಪ್ರಶಾಂತ ಮಾಡಾಳ (Prashant Madal) ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದ ಬೆನ್ನಲ್ಲೇ ಶಾಸಕ ವಿರೂಪಾಕ್ಷಪ್ಪ ಮಾಡಾಳ್ (Virupakshappa Madal) ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮ (ಕೆಎಸ್ಡಿಎಲ್) ಅಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ಮೇರೆಗೆ ಶಾಸಕರು … Continued