ಗಡಿಕೇಶ್ವಾರದ ಗ್ರಾಮದಲ್ಲಿ ಮತ್ತೆ ಕಂಪಿಸಿದ ಭೂಮಿ..!

posted in: ರಾಜ್ಯ | 0

ಕಲಬುರಗಿ: ಕಳೆದ ಕೆಲ ವಾರಗಳಿಂದ ಭೂಕಂಪನದಿಂದಾಗಿಯೇ ಸುದ್ದಿಯಾಗುತ್ತಿರುವ ಗಡಿಕೇಶ್ವಾರದಲ್ಲಿ ಇಂದು (ಶನಿವಾರ( ಬೆಳಗ್ಗೆ ಮತ್ತೆ ಭೂಮಿ ಕಂಪಿಸಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ. ಗ್ರಾಮಸ್ಥರ ಪ್ರಕಾರ, ಕಲಬುರಗಿ ಜಿಲ್ಲೆ ಚಿಂಚೋಳಿ ತಾಲ್ಲೂಕಿನ ಗಡಿಕೇಶ್ವಾರದಲ್ಲಿ‌ ಇಂದು (ಶನಿವಾರ) ಬೆಳಿಗ್ಗೆ 11.20ರ ಸುಮಾರಿನಲ್ಲಿ ಭೂಮಿಯಿಂದ ಜೋರು ಸದ್ದು ಕೇಳಿಬಂದಿದ್ದು, ಭೂಮಿ ಕಂಪಿಸಿದ ಅನುಭವವಾಗಿದೆ. ಗ್ರಾಮಸ್ಥರು ಸುರಕ್ಷಿತ ಸ್ಥಳಗಳಿಗೆ ಓಡಿದ್ದಾರೆ. ಕಲಬುರಗಿಯಿಂದ … Continued