ಮನೆಗಾಗಿ ಭಿಕ್ಷೆ ಬೇಡುತ್ತಿಲ್ಲ, ಇಂದು ಕೊನೆ ಪತ್ರ ಬರೆಯುವೆ: ಸರ್ಕಾರದ ಮೇಲೆ ಹೊರಟ್ಟಿ ಬೇಸರ

ಹುಬ್ಬಳ್ಳಿ: ನನಗೆ ಇದುವರೆಗೂ ಸರ್ಕಾರ ಮನೆ ಕೊಟ್ಟಿಲ್ಲ. ಮನೆ ಕೊಡುವಂತೆ ನಾನು ಭಿಕ್ಷೆ ಬೇಡುತ್ತಿಲ್ಲ. ಇಂದು ಮತ್ತೆ ಸರ್ಕಾರಕ್ಕೆ ಪತ್ರ ಬರೆಯುವೆ. ಇದು ನನ್ನ ಕೊನೆಯ ಪತ್ರ. . ನಾನು ಇನ್ನು ಮುಂದೆ ಮನೆ ಕೇಳುವುದಿಲ್ಲ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ … Continued