ಹುಬ್ಬಳ್ಳಿ: ಈಗ ದೇವರಗುಡಿಹಾಳ-ಬೂದನಗುಡ್ಡದ ಬಳಿಯೂ ಚಿರತೆ ಪ್ರತ್ಯಕ್ಷ….!

ಹುಬ್ಬಳ್ಳಿ: ಈಗ ಹುಬ್ಬಳ್ಳಿ ಹಾಗೂ ಕಲಘಟಗಿ ತಾಲೂಕಿನಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದೆ. ಕಲಘಟಗಿಯ ದೇವರ ಗುಡಿಹಾಳ ಮತ್ತು ಬೂದನಗುಡ್ಡದ ಸಮೀಪ ದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ ಎಂದು ವರದಿಯಾಗಿದೆ. ಹುಬ್ಬಳ್ಳಿ ತಾಲೂಕಿನ ದೇವರಗುಡುಹಾಳ, ಕಲಘಟಗಿ ತಾಲೂಕಿನ ಬೂದನಗುಡ್ಡದಲ್ಲಿ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ಸುತ್ತಾಡಿದೆ ಎಂದು ವರದಿಯಾಗಿದೆ. ಅರಣ್ಯ ಇಲಾಖೆ ಇದನ್ನು ಖಚಿತಪಡಿಸಿದೆ ಎಂದು ವಿಜಯವಾಣಿ ವರದಿ ಮಾಡಿದೆ. ಇದು … Continued