ಕರ್ನಾಟಕದಲ್ಲಿ ಲಾಕ್ಡೌನ್ ಇಲ್ಲ, ಶುಕ್ರವಾರದ ಸಭೆ ಬಳಿಕ ಕರ್ಫ್ಯೂ ಮುಂದುವರಿಕೆ ಬಗ್ಗೆ ನಿರ್ಧಾರ

ಬೆಂಗಳೂರು: ಜನವರಿ 25ರ ನಂತ್ರ ರಾಜ್ಯದಲ್ಲಿ ಕೊರೊನಾ ಗರಿಷ್ಠಮಟ್ಟ ತಲುಪಲಿದೆ ಎಂದು ತಜ್ಞರು ತಿಳಿಸಿದ್ದಾರೆ. ವಾರಾಂತ್ಯ ಕರ್ಫ್ಯೂ ಹಾಗೂ ರಾತ್ರಿ ಕರ್ಫ್ಯೂ ಮುಂದುವರಿಕೆ ಬಗ್ಗೆ ಶುಕ್ರವಾರ ಮತ್ತೆ ಸಭೆ ಕರೆಯಲಾಗುತ್ತದೆ. ಆ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಕಂದಾಯ ಸಚಿವ ಆರ್‌.ಅಶೋಕ ಹೇಳಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ನೇತೃತ್ವದಲ್ಲಿ ನಡೆದ ವರ್ಚ್ಯುಲ್‌ … Continued