ಕೊರೊನಾ: ಮತ್ತೆ ಕಠಿಣ ನಿಯಮಗಳ ಮುನ್ಸೂಚನೆ ನೀಡಿದ ಆರೋಗ್ಯ ಸಚಿವ..!

ಬೆಂಗಳೂರು: ಕೊರೊನಾ ಬಗ್ಗೆ ಜನ ಎಚ್ಚರಿಕೆ ವಹಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳುವ ಮೂಲಕ ಮುಂದಿನ ದಿನಗಳಲ್ಲಿ ಕಠಿಣ ಕ್ರಮ ಕೈಗೊಳ್ಳುವ ಮುನ್ಸೂಚನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾ.೧೭ರಂದು ಪ್ರಧಾನಿ ಜೊತೆ ಕೊರೊನಾ ನಿಯಂತ್ರಣದ ಬಗ್ಗೆ ವಿಡಿಯೋ ಸಂವಾದವಿದೆ. ಸಭೆ ಬಳಿಕ ರಾಜ್ಯ ಸರ್ಕಾರ ಈ ಬಗ್ಗೆ … Continued