ಸದ್ದಿಲ್ಲದೆ ಸಿದ್ಧವಾಯ್ತೆ ಅಘನಾಶಿನಿ-ವೇದಾವತಿ ನದಿ ತಿರುವು ಯೋಜನೆಯ ಸಾಧ್ಯತಾ ವರದಿ …!

ಶಿರಸಿ : ಪಶ್ಚಿಮ ಘಟ್ಟದ ಅತ್ಯಂತ ಸಂವೇದನಶೀಲ ಮತ್ತು ಜೀವವೈವಿಧ್ಯದಿಂದ ತುಂಬಿದ ಪ್ರದೇಶವಾದ ಉತ್ತರ ಕನ್ನಡ ಜಿಲ್ಲೆಯಲ್ಲಿ, ನದಿ ತಿರುವು ಯೋಜನೆ ಬಗ್ಗೆ  ಚರ್ಚೆಗಳು ಮುನ್ನೆಲೆಗೆ ಬಂದಿವೆ. ಇದರ ಬೆನ್ನಲ್ಲೇ ಅಘನಾಶಿನಿ ನದಿಯನ್ನು ಚಿತ್ರದುರ್ಗ ಜಿಲ್ಲೆಯ ವೇದಾವತಿ ನದಿಗೆ ತಿರುಗಿಸುವ ಪ್ರಸ್ತಾಪಿತ ಯೋಜನೆಯ ಸಾಧ್ಯತಾ ವರದಿ ಸಿದ್ಧವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ ಎಂದು  ವೃಕ್ಷಲಕ್ಷ  ಆಂದೋಲನವು  … Continued

ಕುಮಟಾ : ಮೀನು ಹಿಡಿಯಲು ಹೋದ ಗ್ರಾಪಂ ಸದಸ್ಯ ನದಿಯಲ್ಲಿ ಮುಳುಗಿ ಸಾವು

ಕಾರವಾರ: ನದಿಯಲ್ಲಿ ಮುಳುಗಿ ಗ್ರಾಮ ಪಂಚಾಯತ ಸದಸ್ಯರೊಬ್ಬರು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬೆಟ್ಕುಳಿ ಸಮೀಪ ಅಘನಾಶಿನಿ ನದಿ ಹಿನ್ನೀರಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೀನು ಹಿಡಿಯಲು ಹೋಗಿದ್ದಾಗ ಈ ಅವಘಡ ಸಂಭವಿಸಿದ್ದು, ಮೃತರನ್ನು ದಾವುದ್ ಘಾರಿಯಾ (67) ಎಂದು ಗುರುತಿಸಲಾಗಿದೆ. ಮೃತರು ಬರ್ಗಿ ಗ್ರಾಮ ಪಂಚಾಯತ ಹಿರಿಯ ಸದಸ್ಯರಾಗಿದ್ದರು, ಮೀನು … Continued

ವೀಡಿಯೊ..| ಕುಮಟಾ : ಅಘನಾಶಿನಿ ನದಿಗೆ ಅಡ್ಡವಾಗಿ ನಿರ್ಮಾಣವಾಗುತ್ತಿದ್ದ ಸೇತುವೆಯ ಸ್ಲ್ಯಾಬ್‌ ಕುಸಿತ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮಿರ್ಜಾನ ‌ತಾರೀಬಾಗಿನಲ್ಲಿ ನಿರ್ಮಾಣ ಹಂತದ ಸೇತುವೆಯ ಸ್ಲ್ಯಾಬ್ ಕುಸಿದು ಬಿದ್ದ ಘಟನೆ ಬುಧವಾರ ನಡೆದಿದೆ ಎಂದು ವರದಿಯಾಗಿದೆ. ಕುಸಿದ ಸ್ಲ್ಯಾಬ್‌ ಅಡಿ ಸಿಲುಕಿ ಹಿಟಾಚಿ, ಕ್ರೇನ್ ಜಖಂಗೊಂಡಿದೆ. ಕಾರ್ಮಿಕರಿಗೆ ಯಾವುದೇ ಅಪಾಯವಾಗಿಲ್ಲ ಎಂದು ವರದಿಯಾಗಿದೆ. ಕುಮಟಾದ ತಾರೀಬಾಗಿಲಿನಲ್ಲಿ ಅಘನಾಶಿನಿ ನದಿಗೆ ಅಡ್ಡಲಾಗಿ ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ಮಿರ್ಜಾನ್‌-ಹೆಗಡೆ … Continued