ಸದ್ದಿಲ್ಲದೆ ಸಿದ್ಧವಾಯ್ತೆ ಅಘನಾಶಿನಿ-ವೇದಾವತಿ ನದಿ ತಿರುವು ಯೋಜನೆಯ ಸಾಧ್ಯತಾ ವರದಿ …!
ಶಿರಸಿ : ಪಶ್ಚಿಮ ಘಟ್ಟದ ಅತ್ಯಂತ ಸಂವೇದನಶೀಲ ಮತ್ತು ಜೀವವೈವಿಧ್ಯದಿಂದ ತುಂಬಿದ ಪ್ರದೇಶವಾದ ಉತ್ತರ ಕನ್ನಡ ಜಿಲ್ಲೆಯಲ್ಲಿ, ನದಿ ತಿರುವು ಯೋಜನೆ ಬಗ್ಗೆ ಚರ್ಚೆಗಳು ಮುನ್ನೆಲೆಗೆ ಬಂದಿವೆ. ಇದರ ಬೆನ್ನಲ್ಲೇ ಅಘನಾಶಿನಿ ನದಿಯನ್ನು ಚಿತ್ರದುರ್ಗ ಜಿಲ್ಲೆಯ ವೇದಾವತಿ ನದಿಗೆ ತಿರುಗಿಸುವ ಪ್ರಸ್ತಾಪಿತ ಯೋಜನೆಯ ಸಾಧ್ಯತಾ ವರದಿ ಸಿದ್ಧವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ ಎಂದು ವೃಕ್ಷಲಕ್ಷ ಆಂದೋಲನವು … Continued