ಅಗ್ನಿಪಥ ನೇಮಕಾತಿ ವಿರೋಧಿಸಿ ಪ್ರತಿಭಟನೆಗಳ ನಡುವೆ ಅಗ್ನಿವೀರ್‌ಗಳಿಗೆ ಉದ್ಯೋಗದ ಆಫರ್‌ ನೀಡಿದ ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ

ನವದೆಹಲಿ:ಮಹೀಂದ್ರಾ ಸಮೂಹದ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು ತಮ್ಮ ಕಂಪನಿ ಮತ್ತು ಅದರ ಅಂಗಸಂಸ್ಥೆಗಳಲ್ಲಿ ಅಗ್ನಿವೀರ್‌ಗಳಿಗೆ ಉದ್ಯೋಗಾವಕಾಶವನ್ನು ನೀಡುವುದಾಗಿ ಸೋಮವಾರ ತಮ್ಮ ಟ್ವಿಟರ್ ಹ್ಯಾಂಡಲ್ ಮೂಲಕ ತಿಳಿಸಿದ್ದಾರೆ. ಕೇಂದ್ರದ ಹೊಸ ಸೇನಾ ನೇಮಕಾತಿ ಯೋಜನೆಯಾದ ‘ಅಗ್ನಿಪಥ’ ವಿರುದ್ಧ ವ್ಯಾಪಕ ಪ್ರತಿಭಟನೆಗಳ ನಡುವೆ, ಕೈಗಾರಿಕೋದ್ಯಮಿ ಆನಂದ ಮಹೀಂದ್ರಾ ಅವರು ಹಿಂಸಾಚಾರದಿಂದ ದುಃಖಿತರಾಗಿವುದಾಗಿ ತಿಳಿಸಿದ್ದಾರೆ ಮತ್ತು ಅಗ್ನಿವೀರ್‌ಗಳ ಶಿಸ್ತು … Continued