ಪ್ರತಿಭಟನೆ ಮಧ್ಯೆ ಅಗ್ನಿಪಥ ಯೋಜನೆಯಡಿ ಅಗ್ನಿವೀರ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ ಸೇನೆ, ಜುಲೈನಿಂದ ನೋಂದಣಿ ಪ್ರಾರಂಭ

ನವದೆಹಲಿ: ಹೊಸದಾಗಿ ಪ್ರಾರಂಭಿಸಲಾದ ಅಗ್ನಿಪಥ ಯೋಜನೆಯ ಮೂಲಕ ಅಗ್ನಿವೀರ್‌ಗಳ ಮೊದಲ ಸುತ್ತಿನ ನೇಮಕಾತಿಗಾಗಿ ಭಾರತೀಯ ಸೇನೆಯು ಸೋಮವಾರ ಅಧಿಸೂಚನೆ ಹೊರಡಿಸಿದೆ. ಅಧಿಸೂಚನೆಯು ಸೇವೆಯ ನಿಯಮಗಳು ಮತ್ತು ಷರತ್ತುಗಳು, ಅರ್ಹತೆ, ಬಿಡುಗಡೆ ಮತ್ತು ಯೋಜನೆಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಯನ್ನು ವಿವರಿಸುತ್ತದೆ. ಯೋಜನೆಯಡಿ ದಾಖಲಾದ ಅಗ್ನಿವೀರ್‌ಗಳು ಯಾವುದೇ ರೀತಿಯ ಪಿಂಚಣಿ ಮತ್ತು ಗ್ರಾಚ್ಯುಟಿಗೆ ಅರ್ಹರಾಗಿರುವುದಿಲ್ಲ” ಎಂದು ಅಧಿಸೂಚನೆಯಲ್ಲಿ … Continued