ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲು : ಭಕ್ತವತ್ಸಲ ಸಮಿತಿ 5 ಶಿಫಾರಸುಗಳ ಪೈಕಿ ಮೂರು ಶಿಫಾರಸ್ಸಿಗೆ ಸಚಿವ ಸಂಪುಟ ಅಸ್ತು

ಬೆಂಗಳೂರು: ಹಿಂದುಳಿದ ವರ್ಗಳಿಗೆ ಪಂಚಾಯತ್‌ ರಾಜ್‌ ಸಂಸ್ಥೆಗಳಲ್ಲಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ರಾಜಕೀಯ ಪ್ರಾತಿನಿಧ್ಯ ನೀಡುವ ಕುರಿತು ರಚಿಸಲಾಗಿದ್ದು ನ್ಯಾಯಮೂರ್ತಿ ಭಕ್ತವತ್ಸಲ ಸಮಿತಿಯು ನೀಡಿದ್ದ 5 ಶಿಫಾರಸುಗಳ ಪೈಕಿ ಮೂರು ಶಿಫಾರಸ್ಸಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಎಚ್‌.ಕೆ.ಪಾಟೀಲ ಗುರುವಾರ ಹೇಳಿದ್ದಾರೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ … Continued