ಮೇ 14 ರಂದು ಸ್ವರ್ಣವಲ್ಲಿಯಲ್ಲಿ ಕೃಷಿ ಜಯಂತಿ-2022 , ಕೃಷಿ ಸಾಧಕರಿಗೆ ಪ್ರಶಸ್ತಿ ಪ್ರದಾನ

ಶಿರಸಿ: ಬೆಳೆಗಳಿಗೆ ರೋಗ ಬಾಧೆ, ಅಸ್ಥಿರ ಬೆಲೆ, ಸಾಲಬಾಧೆ, ಹಳ್ಳಿಗಳು ವೃದ್ಧಾಶ್ರಮಗಳಾಗುತ್ತಿರುವ ಈ ಕಾಲಘಟ್ಟದಲ್ಲಿ ಕೃಷಿ ಕ್ಷೇತ್ರಕ್ಕೆ ಪುನಶ್ವೇತನ ಕೊಡುವ ನಿಟ್ಟಿನಲ್ಲಿ ಸ್ವರ್ಣವಲ್ಲೀ ಮಠಾಧೀಶ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳವರ ನೇತೃತ್ವದಲ್ಲಿ 14ನೇ ವರ್ಷದ ‘ಕೃಷಿ ಜಯಂತಿ’ಯನ್ನು ಮೇ 14ರಂದು ಶನಿವಾರ  ಸೋಂದಾ ಸ್ವರ್ಣವಲ್ಲಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಪ್ರಸ್ತುತ ವರ್ಷ ಕೃಷಿ ಜಯಂತಿ 2022 ಅನ್ನು ಸ್ವರ್ಣವಲ್ಲಿ … Continued