ಬೆಂಗಳೂರು : ಕೃಷಿ ಹೊಂಡದಲ್ಲಿ ಬಿದ್ದು ಒಂದೇ ಕುಟುಂಬದ ಮೂವರು ಸಾವು

ಬೆಂಗಳೂರು: ಬೆಂಗಳೂರು ಹೊರವಲಯದ ಹೊಸಕೋಟೆ ಬಳಿ ಕೃಷಿ ಹೊಂಡದಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಹೊಸಕೋಟೆ ತಾಲೂಕಿನ ಕರಿಬೀರನಹೊಸಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಊಟ ಮಾಡಿ ಕೈ ತೊಳೆಯಲು ಕೃಷಿ ಹೊಂಡಕ್ಕೆ ಹೋದ ವೇಳೆ ಅವರು ನೀರಿಗೆ ಬಿದ್ದು ಮುಳುಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಮೃತರನ್ನು ಮರಿಯಪ್ಪ (70) ಮುನಿಯಮ್ಮ … Continued