ಕರ್ನಾಟಕ ಬಜೆಟ್‌-2022-23: ಕೃಷಿ ವಲಯಕ್ಕೆ 33,700 ಕೋಟಿ ರೂ. ಅನುದಾನ, ರಿಯಾಯ್ತಿ ಬಡ್ಡಿಯಲ್ಲಿ 33 ಲಕ್ಷ ರೈತರಿಗೆ ಸಾಲ ಸೌಲಭ್ಯ

ಬೆಂಗಳೂರು: ಪ್ರಸಕ್ತ ರಾಜ್ಯ ಬಜೆಟ್​ನಲ್ಲಿ ಕೃಷಿ ವಲಯಕ್ಕೆ 33,700 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ. ‘ರೈತಶಕ್ತಿ’ ಎಂಬ ಹೊಸ ಯೋಜನೆ ಘೋಷಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರೈತರ ಸಮಗ್ರ ಸಬಲೀಕರಣಕ್ಕೆ ಸರ್ಕಾರ ಬದ್ಧವಾಗಿದೆ ಎಂದರು. 33 ಲಕ್ಷ ರೈತರಿಗೆ ಕೃಷಿ ಸಾಲ ಸೌಲಭ್ಯ ವಿಸ್ತರಣೆ, ಬೆಳಗಾವಿ, ಬಳ್ಳಾರಿಯಲ್ಲಿ ಹೊಸ ಕೃಷಿ ಕಾಲೇಜು ಸ್ಥಾಪನೆ ಪ್ರಸ್ತಾಪ, … Continued