ಕರ್ನಾಟಕ ಬಜೆಟ್ 2024 : ಸಿದ್ದರಾಮಯ್ಯ ಕೃಷಿ ವಲಯಕ್ಕೆ ಕೊಟ್ಟಿದ್ದೇನು..?

ಬೆಂಗಳೂರು : ಕರ್ನಾಟಕ ಬಜೆಟ್ 2024ನಲ್ಲಿ ಕೃಷಿ ಕ್ಷೇತ್ರಕ್ಕೆ 6688 ಕೋಟಿ ರೂಪಾಯಿ ಅನುದಾನ ಘೋಷಿಸಲಾಗಿದೆ. ಇದೇ ವೇಳೆ ಕರ್ನಾಟಕ ರೈತ ಸಮೃದ್ಧಿ ಯೋಜನೆ ಜಾರಿಗೊಳಿಸಲು ಮುಂದಾಗಿದೆ. ಈ ಯೋಜನೆಯಡಿಯಲ್ಲಿ ರೈತರಿಗೆ ಕೃಷಿ, ಪಶುಸಂಗೋಪನೆ, ತೋಟಗಾರಿಕೆಗೆ ಬೆಂಬಲ ನೀಡಲಾಗುತ್ತದೆ. ಅಲ್ಲದೆ, ಹೈನುಗಾರಿಕೆಗಳನ್ನು ಒಳಗೊಂಡಂತೆ ಸಮಗ್ರ ಕೃಷಿ ಕೈಗೊಳ್ಳುವ ಮೂಲಕ ಆದಾಯದಲ್ಲಿ ಸುಸ್ಥಿರತೆಗೆ ಬೆಂಬಲ ನೀಡುತ್ತದೆ. ಅಲ್ಲದೆ, … Continued

ರಾಜ್ಯ ಬಜೆಟ್: ಕೃಷಿ ಪೂರಕ ಚಟುವಟಿಕೆಗಳಿಗೆ ೩೧೦೨೮ ಕೋಟಿ ರೂ. ಅನುದಾನ

ಬೆಂಗಳೂರು: ೨೦೨೧-೨೨ನೇ ನೇ ಸಾಲಿನ ರಾಜ್ಯ ಬಜೆಟ್​ನಲ್ಲಿ ಕೃಷಿ ಮತ್ತು ಪೂರಕ ಚಟುವಟಿಕೆಗಳ ವಲಯಕ್ಕೆ ಸರ್ಕಾರ ೩೧,೦೨೮ ಕೋಟಿ ರೂ. ಅನುದಾನವನ್ನು ಮೀಸಲಿಟ್ಟಿದೆ. ಅಲ್ಲದೆ, ಸಾವಯವ ಕೃಷಿ ಉತ್ತೇಜನಕ್ಕೆ ೫೦೦ ಕೋಟಿ ರೂ.ಗಳ ವೆಚ್ಚದಲ್ಲಿ ಯೋಜನೆ ಜಾರಿ ಮಾಡಲಾಗುವುದು ಎಂದು ಯಡಿಯೂರಪ್ಪ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆ ಇಟ್ಟಂಗಿಹಾಳ ಗ್ರಾಮದಲ್ಲಿ ಆತ್ಮನಿರ್ಭರ ಭಾರತ ಅಭಿಯಾನ ಯೋಜನೆಯಡಿ ಆಹಾರ … Continued