ಭಾರತ ಜೋಡೋ ಯಾತ್ರೆ ಜಮ್ಮು-ಕಾಶ್ಮೀರ ಪ್ರವೇಶಿಸುವ ಮೊದಲೇ ಪಕ್ಷಕ್ಕೆ ಕಾಂಗ್ರೆಸ್ ವಕ್ತಾರೆ ರಾಜೀನಾಮೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶಕ್ಕೆ ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೋ ಯಾತ್ರೆಯ ಪ್ರವೇಶಕ್ಕೆ ಕೆಲವೇ ದಿನಗಳ ಮೊದಲು ಕಾಂಗ್ರೆಸ್‌ಗೆ ಹಿನ್ನಡೆಯಾಗಿದ್ದು, ಪಕ್ಷದ ಜಮ್ಮು ಮತ್ತು ಕಾಶ್ಮೀರದ ವಕ್ತಾರೆ ದೀಪಿಕಾ ಪುಷ್ಕರ್ ನಾಥ ಅವರು ರಾಜೀನಾಮೆ ನೀಡಿದ್ದಾರೆ. ಭಾರತ ಜೋಡೋ ಯಾತ್ರೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಮಾಜಿ ಸಚಿವ ಚೌಧರಿ ಲಾಲ್ ಸಿಂಗ್ … Continued