ಅಹಮದಾಬಾದ್ ವಿಮಾನ ದರಂತ | ವಿಮಾನ ಬಿದ್ದು ಹೊತ್ತಿ ಉರಿಯುತ್ತಿದ್ದ ಸ್ಥಳದಿಂದ ಬದುಕುಳಿದ ಏಕೈಕ ವ್ಯಕ್ತಿ ನಡೆದು ಬರುವ ಹೊಸ ವೀಡಿಯೊ ವೈರಲ್
ಗಾಂಧಿನಗರ: ಅಹಮದಾಬಾದ್ನಲ್ಲಿ ನಡೆದ ಏರ್ ಇಂಡಿಯಾ-171 ವಿಮಾನ (Air India) ಅಪಘಾತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ವಿಶ್ವಾಸಕುಮಾರ ರಮೇಶ ಅವರು, ವಿಮಾನ ಅಪಘಾತವಾದ ಸ್ಥಳದಿಂದ ಹೊರಬರುತ್ತಿರುವುದನ್ನು ತೋರಿಸುವ ಹೊಸ ವೀಡಿಯೊವೊಂದು ಹೊರಬಿದ್ದಿದೆ. ಹೊತ್ತಿ ಉರಿಯುತ್ತಿರುವ ವಿಮಾನದಿಂದ ವ್ಯಕ್ತಿ ಪಾರಾಗಿ ಬಂದಿರುವುದು ವೀಡಿಯೊದಲ್ಲಿ ಕಂಡುಬಂದಿದೆ. ಬೆಂಕಿ ಹೊತ್ತಿ ಉರಿಯುತ್ತಿರುವ ಸ್ಥಳದ ಕ್ಯಾಂಪಸ್ನಿಂದ ಅವರು ಹೊರಗೆ ಹೋಗುತ್ತಿದ್ದಾಗ, ಬೆಂಕಿ … Continued