ಕ್ರಿಕೆಟ್ ವಿಶ್ವಕಪ್ 2023 : ಪಿಚ್‌ ಒಳಗೆ ಓಡಿ ಬಂದ ‘ಫ್ರೀ ಪ್ಯಾಲೆಸ್ತೈನ್’ ಟೀ ಶರ್ಟ್ ಧರಿಸಿದ ವ್ಯಕ್ತಿ ; ಕೊಹ್ಲಿ ತಬ್ಬಿಕೊಳ್ಳಲು ಯತ್ನ | ವೀಕ್ಷಿಸಿ

ಅಹಮದಾಬಾದ್‌: ಭಾನುವಾರ ಅಹಮದಾಬಾದಿನಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್ ವಿಶ್ವಕಪ್ 2023 ರ ಫೈನಲ್‌ ಪಂದ್ಯ ನಡೆಯುತ್ತಿರುವಾಗ ‘ಫ್ರೀ ಪ್ಯಾಲೆಸ್ಟೈನ್’ ಟೀ-ಶರ್ಟ್ ಧರಿಸಿದ ವ್ಯಕ್ತಿಯೊಬ್ಬ ಪಿಚ್ ಒಳಗೆ ಓಡಿ ಬಂದಿದ್ದಾನೆ. ಆತ ವಿರಾಟ್ ಕೊಹ್ಲಿಯನ್ನು ತಬ್ಬಿಕೊಳ್ಳಲು ಪ್ರಯತ್ನಿಸುತ್ತಿರುವುದು ಕಂಡುಬಂದಿದೆ. ಕೆಂಪು ಬಣ್ಣದ ಚಡ್ಡಿ ಧರಿಸಿದ್ದ ವ್ಯಕ್ತಿ, ಮುಂಭಾಗದಲ್ಲಿ ‘ಸ್ಟಾಪ್ ಬಾಂಬ್ ಪ್ಯಾಲೆಸ್ಟೈನ್’ ಮತ್ತು ಹಿಂಭಾಗದಲ್ಲಿ … Continued

ಭಾರತ vs ಆಸ್ಟ್ರೇಲಿಯಾ ಫೈನಲ್‌ : ನಾವು ರಾಹುಲ್ ದ್ರಾವಿಡ್‌ ಗಾಗಿ ವಿಶ್ವಕಪ್ ಗೆಲ್ಲಬೇಕು ಎಂದ ನಾಯಕ ರೋಹಿತ್ ಶರ್ಮಾ

ಮುಖ್ಯ ಕೋಚ್ ರಾಹುಲ್ ದ್ರಾವಿಡ್‌ ಅವರಿಗಾಗಿ ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ಗೆಲ್ಲಲು ತಂಡವು ಬಯಸುತ್ತದೆ ಎಂದು ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ. ನವೆಂಬರ್ 19 ರ ಭಾನುವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಫೈನಲ್‌ನಲ್ಲಿ ಎರಡು ಬಾರಿಯ ಚಾಂಪಿಯನ್‌ ಭಾರತವು 5 ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾವನ್ನು ಎದುರಿಸಲು ಸಿದ್ಧವಾಗಿದೆ. ಪಂದ್ಯ … Continued

ಅಪಘಾತ ನೋಡಲು ಹೋದವರ ಮೇಲೆ ನುಗ್ಗಿದ ಕಾರು : ಪೊಲೀಸರು ಸೇರಿ 9 ಮಂದಿ ಸಾವು

ಅಹಮದಾಬಾದ್‌ :‌ ಅಹಮದಾಬಾದ್‌ನ ಇಸ್ಕಾನ್ ಸೇತುವೆ ಬಳಿ ಕಾರು ಡಿಕ್ಕಿ ಹೊಡೆದು ಪೊಲೀಸ್‌ ಸಿಬ್ಬಂದಿ ಸೇರಿದಂತೆ 9 ಮಂದಿ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ. ಸರ್ಖೇಜ್-ಗಾಂಧಿನಗರ (ಎಸ್‌ಜಿ) ಹೆದ್ದಾರಿಯಲ್ಲಿನ ಇಸ್ಕಾನ್ ಸೇತುವೆ ಬಳಿ ಥಾರ್ ಮತ್ತು ಡಂಪರ್ ಟ್ರಕ್‌ ನಡುವೆ ತಡರಾತ್ರಿ 1:30 ರ ಹೊತ್ತಿಗೆ ಅಪಘಾತವೊಂದು ಸಂಭವಿಸಿತ್ತು. ಈ ಅಪಘಾತವನ್ನು ನೋಡಲು ಪೊಲೀಸರು ಸೇರಿದಂತೆ … Continued

ಅಹಮದಾಬಾದ್‌ನಲ್ಲಿ ಭಾರತ-ಪಾಕಿಸ್ತಾನ ಕ್ರಿಕೆಟ್‌ ಪಂದ್ಯ : 1 ಲಕ್ಷ ರೂ. ತಲುಪಿದ ಹೊಟೇಲ್‌ಗಳ ರೂಮ್‌ ದರ…!

ಅಹಮದಾಬಾದ್‌ : ಭಾರತದಲ್ಲಿ ಅಕ್ಟೋಬರ್‌ 5ರಂದು ಆರಂಭವಾಗಲಿರುವ ಏಕದಿನ ವಿಶ್ವಕಪ್‌-೨೦೨೩ ಪಂದ್ಯಾವಳಿಯಲ್ಲಿ ಅಕ್ಟೋಬರ್ 15 ರಂದು ಗುಜರಾತ್‌ನ ಅಹಮದಾಬಾದ್‌ನಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಪಂದ್ಯ ನಡೆಯಲಿದ್ದು, ನಗರದಲ್ಲಿ ಹೋಟೆಲ್ ರೂಂ ದರಗಳು ಸುಮಾರು ಹತ್ತು ಪಟ್ಟು ಹೆಚ್ಚಾಗಿವೆ. ವಿವಿಧ ಹೋಟೆಲ್ ಬುಕಿಂಗ್ ವೆಬ್‌ಸೈಟ್‌ಗಳಲ್ಲಿನ ದರಗಳು ಅಭೂತಪೂರ್ವ ಬೇಡಿಕೆಯು ಅಕ್ಟೋಬರ್ 15 ರಂದು ನರೇಂದ್ರ ಮೋದಿ … Continued

ನಯಾ ಪೈಸೆ ತೆಗೆದುಕೊಳ್ಳದೆ 138 ದಂಪತಿಗಳ ವಿಚ್ಛೇದನ ತಡೆದಿದ್ದ ವಕೀಲನಿಗೆ ಈಗ ವಿಚ್ಛೇದನ ನೀಡಿದ ಪತ್ನಿ…! ಕಾರಣ ತಿಳಿದರೆ ದಿಗ್ಭ್ರಮೆ…!!

ಅಹಮದಾಬಾದ್: ಒಮ್ಮೊಮ್ಮೆ ಜೀವನದಲ್ಲಿ ನಾವು ಒಂದು ಬಯಸಿದರೆ ದೈವವು ಇನ್ನೊಂದು ಬಗೆಯುತ್ತದೆ. ನಾವು ಏನಾಗಬಾರದು ಎಂದು ಬಯಸುತ್ತೇವೆಯೇ ಒಮ್ಮೊಮ್ಮೇ ಜೀವನದಲ್ಲಿ ಅದೇ ನಡೆಯುತ್ತದೆ. ಗುಜರಾತಿನಲ್ಲೂ ಇಂಥದ್ದೇ ಒಂದು ಘಟನೆ ನಡೆದಿದೆ. 16 ವರ್ಷಗಳಿಗಿಂತ ಹೆಚ್ಚು ವೃತ್ತಿ ಪರ ಅನುಭವ ಇರುವ ವಕೀಲರೊಬ್ಬರು ಈವರೆಗೆ 138 ಜೋಡಿಗಳ ವಿಚ್ಛೇದನ ತಡೆದಿದ್ದಾರೆ. ಒಂದೇ ಒಂದು ಪೈಸೆ ಹಣ ತೆಗೆದುಕೊಳ್ಳದೆ … Continued

ಅಹಮದಾಬಾದ್ ಐಐಎಂನಲ್ಲಿ 40 ಮಂದಿಗೆ ಕೊರೊನಾ ಸೋಂಕು

ಅಹಮದಾಬಾದ್‌: ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌ನ (ಐಐಎಂ) ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರು ಸೇರಿದಂತೆ ಒಟ್ಟು 40 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅಹಮದಾಬಾದ್‌ ಮುನ್ಸಿಪಲ್ ಕಾರ್ಪೋರೇಷನ್ ಉಪ ಆರೋಗ್ಯ ಅಧಿಕಾರಿ ಮೆಹುಲ್ ಆಚಾರ್ಯ, ಕೊರೊನಾ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರು ಸೇರಿದಂತೆ 40 ಜನರಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ. ಅವರೆಲ್ಲರನ್ನು ಪ್ರತ್ಯೇಕ ವಾಸದಲ್ಲಿರಿಸಲಾಗಿದೆ … Continued