ವೀಡಿಯೊ..| ಅಹಮದಾಬಾದ್‌ : ಟೇಕ್-ಆಫ್ ಆದ ಕೆಲವೇ ಕ್ಷಣಗಳಲ್ಲಿ 242 ಜನರಿದ್ದ ಏರ್ ಇಂಡಿಯಾ ವಿಮಾನ ಪತನ ; ಅಂತಿಮ ಕ್ಷಣದ ದೃಶ್ಯ ಸೆರೆ

ಅಹಮದಾಬಾದ್ : 232 ಪ್ರಯಾಣಿಕರು ಮತ್ತು 10 ಸಿಬ್ಬಂದಿಯಿದ್ದ ಅಹಮದಾಬಾದಿನಿಂದ ಲಂಡನ್‌ನ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ಹೊರಟಿದ್ದ ಏರ್ ಇಂಡಿಯಾ ವಿಮಾನ AI-171 ಗುರುವಾರಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಪತನಗೊಂಡಿತು. ಪ್ರಾಥಮಿಕ ಮಾಹಿತಿಯ ಪ್ರಕಾರ, ವಿಮಾನವು ಮೇಘನಿ ನಗರ ಬಳಿ ಪತನಗೊಂಡಿದ್ದು, ಆ ಪ್ರದೇಶದಲ್ಲಿ ಬೃಹತ್‌ ಬೆಂಕಿ … Continued

ವೀಡಿಯೊ…| ಬೆಂಕಿ ಅನಾಹುತದಿಂದ ತಪ್ಪಿಸಿಕೊಳ್ಳಲು ಅಪಾರ್ಟ್‌ಮೆಂಟಿನ 5ನೇ ಮಹಡಿಯಿಂದ ಕೆಳಕ್ಕೆ ಹಾರಿದ ಮಹಿಳೆ…!

ಬೆಂಕಿ ಅನಾಹುತದಿಂದ ತಪ್ಪಿಸಿಕೊಳ್ಳಲು ಅಹಮದಾಬಾದ್‌ನ ಐದನೇ ಮಹಡಿಯ ಕಟ್ಟಡದಿಂದ ಜಿಗಿದ ಯುವತಿಯೊಬ್ಬಳು ಬದುಕುಳಿದಿದ್ದಾಳೆ. ಸುಮಾರು 20-25 ಜನರನ್ನು ರಕ್ಷಿಸಲಾಗಿದೆ. ಅಗ್ನಿಶಾಮಕ ದಳದ ವಾಹನಗಳು ಸ್ಥಳದಲ್ಲಿಯೇ ಇವೆ. ಅಹಮದಾಬಾದ್‌ ಇಂದಿರಾ ಸೇತುವೆ ಪ್ರದೇಶದ ಆಟ್ರೆ ಆರ್ಕಿಡ್‌ನಲ್ಲಿರುವ ತನ್ನ ಅಪಾರ್ಟ್‌ಮೆಂಟ್ ಐದನೇ ಮಹಡಿಯ ಬಾಲ್ಕನಿಯಿಂದ ಮಹಿಳೆ ಕೆಳಕ್ಕೆ ಹಾರಿದ್ದಾಳೆ..! ಕಟ್ಟಡದಾದ್ಯಂತ ಬೆಂಕಿ ಹೊತ್ತಿಕೊಂಡಾಗ, ಕೆಳಗೆ ಇರುವವರು ಕಿರುಚುತ್ತಿರುವುದನ್ನು ವೀಡಿಯೊ … Continued

ಒಂದೇ ಸಮನೆ ಅಳುತ್ತಿದೆ ಎಂದು ಕೋಪಗೊಂಡು ಮೂರು ತಿಂಗಳ ಮಗುವನ್ನು ಕೊಂದು ನೀರಿನ ಟ್ಯಾಂಕಿಗೆ ಎಸೆದ ತಾಯಿ…!

ಅಹಮದಾಬಾದ್: ಮೂರು ತಿಂಗಳ ಮಗು ಒಂದೇ ಸಮನೆ ನಿರಂತರವಾಗಿ ಅಳುತ್ತಿದ್ದ ಕಾರಣಕ್ಕೆ ಬೇಸತ್ತ 22 ವರ್ಷದ ಮಹಿಳೆಯೊಬ್ಬರು ಆತನನ್ನು ಭೂಗತ ನೀರಿನ ಟ್ಯಾಂಕ್‌ಗೆ ಎಸೆದು ಕೊಲೆ ಮಾಡಿದ ಆರೋಪದ ಮೇಲೆ ಇಲ್ಲಿ ಬಂಧಿತಳಾಗಿದ್ದಾಳೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಕರಿಷ್ಮಾ ಬಾಘೇಲ್ ಎಂಬ 22 ವರ್ಷದ ಮಹಿಳೆ ಕಳೆದ ಶನಿವಾರ ತನ್ನ ಮೂರು ತಿಂಗಳ ಮಗ … Continued

ವೀಡಿಯೊ…| ಅಹಮದಾಬಾದಿನಲ್ಲಿ ಬಿಸಿಲಿನ ತಾಪಕ್ಕೆ ಎಚ್ಚರತಪ್ಪಿ ಬಿದ್ದ ಕಾಂಗ್ರೆಸ್ ನಾಯಕ ಪಿ ಚಿದಂಬರಂ ; ಆಸ್ಪತ್ರೆಗೆ ದಾಖಲು

ಅಹಮದಾಬಾದ್‌ : ಮಂಗಳವಾರ ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದ ಕಾಂಗ್ರೆಸ್‌ ಸಮಾವೇಶದಲ್ಲಿ ಭಾಗವಹಿಸಿದ್ದ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಹಣಕಾಸು ಸಚಿವ ಪಿ. ಚಿದಂಬರಂ ಬಿಸಿಲಿನ ತಾಪದಿಂದ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಐತಿಹಾಸಿಕ ಸಬರಮತಿ ಆಶ್ರಮದಲ್ಲಿ ಈ ಘಟನೆ ನಡೆದಿದ್ದು, ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆ ಮತ್ತು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ … Continued

ಕೆಲ ಕಾಂಗ್ರೆಸ್‌ ನಾಯಕರು ಬಿಜೆಪಿಗಾಗಿ ಕೆಲಸ ಮಾಡ್ತಾರೆ, ಅಂತಹ 30-40 ನಾಯಕರನ್ನು ಪಕ್ಷದಿಂದ ಕಿತ್ತೆಸೆಯಬಹುದು ; ರಾಹುಲ್ ಗಾಂಧಿ ಸ್ಫೋಟಕ ಹೇಳಿಕೆ

ಅಹಮದಾಬಾದ್‌ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ತಮ್ಮ ಪಕ್ಷದ ನಾಯಕರ ವಿರುದ್ಧವೇ ಸ್ಫೋಟಕ ಹೇಳಿಕೆ ನೀಡಿದ್ದು ಪಕ್ಷದ ಕೆಲ ನಾಯಕರು ಬಿಜೆಪಿಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅಗತ್ಯಬಿದ್ದರೆ ಅಂತಹ 30-40 ಕಾಂಗ್ರೆಸ್ ನಾಯಕರನ್ನು ವಜಾ ಮಾಡಬಹುದು ಎಂದು ಅವರು ಹೇಳಿದ್ದಾರೆ. ರಾಹುಲ್ ಗಾಂಧಿ ಗುಜರಾತ್ ಪ್ರವಾಸದ ಎರಡನೇ ದಿನ ಈ ಹೇಳಿಕೆಗಳನ್ನು … Continued

ಶಾಲೆಯಲ್ಲಿ 8 ವರ್ಷದ ಬಾಲಕಿ ಹೃದಯಾಘಾತದಿಂದ ಸಾವು…!

ಅಹ್ಮದಾಬಾದ್‌: ಗುಜರಾತಿನ ಅಹ್ಮದಾಬಾದ್‌ನಲ್ಲಿ 3ನೇ ತರಗತಿಯಲ್ಲಿ ಓದುತ್ತಿದ್ದ ಎಂಟು ವರ್ಷದ ಬಾಲಕಿ ಶಂಕಿತ ಹೃದಯಾಘಾತದಿಂದ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ ಎಂದು ವರದಿಯಾಗಿದೆ. ಅಹಮದಾಬಾದ್‌ನ ಥಲ್ತೇಜ್ ಪ್ರದೇಶದಲ್ಲಿರುವ ಜೆಬಾರ್ ಮಕ್ಕಳ ಶಾಲೆಯಲ್ಲಿ ಶುಕ್ರವಾರ ಬೆಳಿಗ್ಗೆ ಈ ಘಟನೆ ನಡೆದಿದೆ. ಆಕೆಯ ಸಾವಿಗೆ ನಿಖರವಾದ ಕಾರಣ ತಿಳಿಯಲು ಪೊಲೀಸರು ತನಿಖೆ ಆರಂಭಿಸಿದ್ದಾರೆ. “ಬಾಲಕಿ ಗಾರ್ಗಿ ರಣಪಾರ ಎಂಬ … Continued

ವೀಡಿಯೊ..| ಫಿಕ್ಸಡ್‌ ಡಿಪಾಸಿಟ್‌ ಮೇಲೆ ತೆರಿಗೆ ಕಡಿತ ಮಾಡಿದ ಬಗ್ಗೆ ಬ್ಯಾಂಕ್ ಮ್ಯಾನೇಜರ್ ಜೊತೆ ಹೊಡೆದಾಡಿದ ಗ್ರಾಹಕ…!

ಅಹಮದಾಬಾದ್‌ನ ಯೂನಿಯನ್ ಬ್ಯಾಂಕ್‌ನಲ್ಲಿ ಬ್ಯಾಂಕ್ ಮ್ಯಾನೇಜರ್ ಮತ್ತು ಗ್ರಾಹಕರ ನಡುವಿನ ಹೊಡೆದಾಟದ ವೀಡಿಯೊ ವೈರಲ್ ಆಗಿದೆ. ಫಿಕ್ಸಡ್‌ ಠೇವಣಿಯ ಮೇಲೆ ತೆರಿಗೆ ಕಡಿತ ಮಾಡಿದ್ದು ಹೆಚ್ಚಾಗಿದೆ ಎಂದು ಗ್ರಾಹಕ ಜೈಮನ್ ರಾವಲ್ ಅಸಮಾಧಾನಗೊಂಡಿದ್ದರು. ಇದು. ಗ್ರಾಹಕ ಮತ್ತು ಬ್ಯಾಂಕ್ ಮ್ಯಾನೇಜರ್ ನಡುವಿನ ವಾಗ್ವಾದಕ್ಕೆ ಕಾರಣವಾಗಿ ಅದು ವಿಕೋಪಕ್ಕೆ ಹೋಗಿ ಹೊಡೆದಾಟಕ್ಕೆ ಕಾರಣವಾಯಿತು ಎಂದು ವರದಿಯಾಗಿದೆ. 43 … Continued

ಅಹಮದಾಬಾದ್‌ ವಿಮಾನ ನಿಲ್ದಾಣದಲ್ಲಿ ನಾಲ್ವರು ಶಂಕಿತ ಐಸಿಸ್ ಭಯೋತ್ಪಾದಕರ ಬಂಧನ

ಅಹಮದಾಬಾದ್ : ಅಹಮದಾಬಾದ್ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದ ಕೆಲವು ದಿನಗಳ ನಂತರ ನಾಲ್ವರು ಶಂಕಿತ ಐಸಿಸ್ ಭಯೋತ್ಪಾದಕರನ್ನು ಅದೇ ವಿಮಾನ ನಿಲ್ದಾಣದಿಂದ ಬಂಧಿಸಲಾಗಿದೆ. ಭಯೋತ್ಪಾದಕರು ಶ್ರೀಲಂಕಾದ ನಾಗರಿಕರು ಎಂದು ನಂಬಲಾಗಿದೆ. ಈ ನಾಲ್ವರು ತಮ್ಮ ಹ್ಯಾಂಡ್ಲರ್‌ಗಾಗಿ ವಿಮಾನ ನಿಲ್ದಾಣದಲ್ಲಿ ಕಾಯುತ್ತಿದ್ದಾಗ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಬಂಧಿಸಿದೆ. ಹ್ಯಾಂಡ್ಲರ್ ಈ ನಾಲ್ವರು … Continued

ಕ್ರಿಕೆಟ್ ವಿಶ್ವಕಪ್ 2023 : ಪಿಚ್‌ ಒಳಗೆ ಓಡಿ ಬಂದ ‘ಫ್ರೀ ಪ್ಯಾಲೆಸ್ತೈನ್’ ಟೀ ಶರ್ಟ್ ಧರಿಸಿದ ವ್ಯಕ್ತಿ ; ಕೊಹ್ಲಿ ತಬ್ಬಿಕೊಳ್ಳಲು ಯತ್ನ | ವೀಕ್ಷಿಸಿ

ಅಹಮದಾಬಾದ್‌: ಭಾನುವಾರ ಅಹಮದಾಬಾದಿನಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್ ವಿಶ್ವಕಪ್ 2023 ರ ಫೈನಲ್‌ ಪಂದ್ಯ ನಡೆಯುತ್ತಿರುವಾಗ ‘ಫ್ರೀ ಪ್ಯಾಲೆಸ್ಟೈನ್’ ಟೀ-ಶರ್ಟ್ ಧರಿಸಿದ ವ್ಯಕ್ತಿಯೊಬ್ಬ ಪಿಚ್ ಒಳಗೆ ಓಡಿ ಬಂದಿದ್ದಾನೆ. ಆತ ವಿರಾಟ್ ಕೊಹ್ಲಿಯನ್ನು ತಬ್ಬಿಕೊಳ್ಳಲು ಪ್ರಯತ್ನಿಸುತ್ತಿರುವುದು ಕಂಡುಬಂದಿದೆ. ಕೆಂಪು ಬಣ್ಣದ ಚಡ್ಡಿ ಧರಿಸಿದ್ದ ವ್ಯಕ್ತಿ, ಮುಂಭಾಗದಲ್ಲಿ ‘ಸ್ಟಾಪ್ ಬಾಂಬ್ ಪ್ಯಾಲೆಸ್ಟೈನ್’ ಮತ್ತು ಹಿಂಭಾಗದಲ್ಲಿ … Continued

ಭಾರತ vs ಆಸ್ಟ್ರೇಲಿಯಾ ಫೈನಲ್‌ : ನಾವು ರಾಹುಲ್ ದ್ರಾವಿಡ್‌ ಗಾಗಿ ವಿಶ್ವಕಪ್ ಗೆಲ್ಲಬೇಕು ಎಂದ ನಾಯಕ ರೋಹಿತ್ ಶರ್ಮಾ

ಮುಖ್ಯ ಕೋಚ್ ರಾಹುಲ್ ದ್ರಾವಿಡ್‌ ಅವರಿಗಾಗಿ ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ಗೆಲ್ಲಲು ತಂಡವು ಬಯಸುತ್ತದೆ ಎಂದು ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ. ನವೆಂಬರ್ 19 ರ ಭಾನುವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಫೈನಲ್‌ನಲ್ಲಿ ಎರಡು ಬಾರಿಯ ಚಾಂಪಿಯನ್‌ ಭಾರತವು 5 ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾವನ್ನು ಎದುರಿಸಲು ಸಿದ್ಧವಾಗಿದೆ. ಪಂದ್ಯ … Continued