ಸಿಂಧಗಿಯಲ್ಲಿ ಜೆಡಿಎಸ್‌ಗೆ ಬಿಗ್‌ ಶಾಕ್‌ ನೀಡಿದ ಅಶೋಕ ಮನಗೂಳಿ…!

ವಿಜಯಪುರ: ಉಪಚುನಾವಣೆ ಸನಿಹದಲ್ಲಿರುವಾಗಲೇ ಜೆಡಿಎಸ್‌ಗೆ ದೊಡ್ಡ ಶಾಕ್‌ ಆಗಿದೆ. ವಿಜಯಪುರ ಜಿಲ್ಲೆಯ ಸಿಂಧಗಿಯಲ್ಲಿ ಮಾಜಿ ಸಚಿವ ದಿ.ಎಂ. ಸಿ.ಮನಗೂಳಿ ಅವರ ಪುತ್ರ ಪಕ್ಷ ತೊರೆಯುವುದಾಗಿ ಪ್ರಕಟಿಸುವುದರ ಮೂಲಕ ಜೆಡಿಎಸ್‌ಗೆ ಬಿಗ್‌ ಶಾಕ್‌ ನೀಡಿದ್ದಾರೆ. ಅವರು ಕಾಂಗ್ರೆಸ್‌ ಸೇರುವುದಾಗಿ ಹೇಳಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಸಿಂಧಗಿ ಕ್ಷೇತ್ರದ ಜೆಡಿಎಸ್ ಶಾಸಕ ಎಂ. ಸಿ. ಮನಗೂಳಿ (85) ಜನವರಿ 28ರಂದು … Continued