ಹೊಸಪೇಟೆ: ನಾಳೆ ಶ್ರೀ ಕಾಂಚೀ ಕಾಮಾಕ್ಷಿ ದೇವಿ ಪ್ರಾಣ ಪ್ರತಿಷ್ಠಾಪನೆ ಮಹೋತ್ಸವ
ಶ್ರೀ ಕಾಂಚೀ ಕಾಮಕೋಟಿ ಪೀಠಾಧೀಶರಾದ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಸ್ವಾಮೀಜಿ ಅಮೃತಹಸ್ತದಿಂದ ಪ್ರಾಣ ಪ್ರತಿಷ್ಠಾಪನೆ. ವಿವಿಧ ಹೋಮಗಳ ಪೂರ್ಣಾಹುತಿ-ಕುಂಭಾಭಿಷೇಕ, ಚರ್ತುವೇದ ಪಾರಾಯಣ ಹೊಸಪೇಟೆ:ನಗರದ ಗಾಂಧಿಕಾಲೋನಿ ಶ್ರೀ ಕಾಂಚೀ ಕಾಮಾಕ್ಷಿ ದೇವಸ್ಥಾನದಲ್ಲಿ ಏಪ್ರಿಲ್ ೬ರಂದು ಕಾಂಚೀ ಕಾಮಕೋಟಿ ಪೀಠಾಧೀಶರಾದ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಸ್ವಾಮೀಜಿಗಳ ಅಮೃತ ಹಸ್ತದಿಂದ ಶ್ರಿಕಾಂಚೀ ಕಾಮಾಕ್ಷಿದೇವಿ ದೇವರ ಪ್ರಾಣ ಪ್ರತಿಷ್ಠಾಪನೆ … Continued