ಕುಮಟಾ: ಹೊಲನಗದ್ದೆ ತೆಪ್ಪದಮಠ ಶ್ರೀಲಕ್ಷ್ಮೀನರಸಿಂಹ ದೇವರಿಗೆ ಲಕ್ಷಾಧಿಕ ತುಳಸಿ ದಳ ಅರ್ಚನೆ

ಕುಮಟಾ; ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ  ಹೊಲನಗದ್ದೆಯ ತೆಪ್ಪದಮಠದ ಗ್ರಾಮ ದೇವರಾದ ಶ್ರೀಲಕ್ಷ್ಮೀನರಸಿಂಹ ದೇವರಿಗೆ ಲಕ್ಷಾಧಿಕ ತುಳಸಿ ದಳದಿಂದ ಅರ್ಚನೆ ಮಾಡಲಾಯಿತು. ಹಲವಾರು ವರ್ಷದಿಂದ ನೂಲ ಹಣ್ಣಿಮೆದಿನದಂದು ದೇವಾಲಯದಲ್ಲಿ ಪವಿತ್ರಧಾರಣೆಯೊಂದಿಗೆ ಶ್ರೀದೇವರಿಗೆ ಲಕ್ಷಾಧಿಕ ತುಳಸಿ ದಳವನ್ನು ಅರ್ಚಿಸಿ ಪೂಜೆ ನೆರವೇರಿಸಲಾಗುತ್ತಿದೆ. ನಾಡು ಸುಭಿಕ್ಷೆಯಿಂದ ಕೂಡಿರಲಿ ಹಾಗೂ ಲೋಕದ ಜನರು ಸುಖ ಶಾಂತಿ ನೆಮ್ಮದಿಯಿಂದ ಬದುಕು … Continued