ಲೋಕಸಭೆ ಚುನಾವಣೆ : ತಮಿಳುನಾಡಿನಲ್ಲಿ ನಟ ಶರತ್ ಕುಮಾರ ನೇತೃತ್ವದ ಎಐಎಸ್‌ಎಂಕೆ-ಬಿಜೆಪಿ ಮೈತ್ರಿ

ಚೆನ್ನೈ : ಖ್ಯಾತ ನಟ ಆರ್ ಶರತ್ ಕುಮಾರ ನೇತೃತ್ವದ ಅಖಿಲ ಭಾರತ ಸಮತುವ ಮಕ್ಕಳ್ ಕಚ್ಚಿ (ಎಐಎಸ್‌ಎಂಕೆ) ಪಕ್ಷವು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಗೆ ಬೆಂಬಲ ನೀಡುವುದಾಗಿ ಘೋಷಿಸಿದೆ. ಬಿಜೆಪಿಯೊಂದಿಗೆ ಮೈತ್ರಿ ಮಾತುಕತೆಯನ್ನು ಪೂರ್ಣಗೊಳಿಸಲಾಗಿದೆ ಮತ್ತು ತಮಿಳುನಾಡಿನಲ್ಲಿ ಬಿಜೆಪಿಯೊಂದಿಗೆ ‘ಜಂಟಿಯಾಗಿ’ ಕೆಲಸ … Continued

ಜಯಲಲಿತಾ ಜನ್ಮದಿನವನ್ನು ವಿಶಿಷ್ಟ ಶೈಲಿಯಲ್ಲಿ ಆಚರಿಸಿದ ಎಐಎಡಿಎಂಕೆ : ಅವರ ಎಐ ರಚಿತ ಧ್ವನಿ ಕ್ಲಿಪ್ ಬಿಡುಗಡೆ | ಆಲಿಸಿ

ಚೆನ್ನೈ: ಎಐಎಡಿಎಂಕೆಯು ಪಕ್ಷದ ದಿವಂಗತ ಮುಖ್ಯಸ್ಥೆ ಜೆ.ಜಯಲಲಿತಾ ಅವರ 76 ನೇ ಜನ್ಮದಿನದ ಸಂದರ್ಭದಲ್ಲಿ ಕೃತಕಬುದ್ಧಿಮತ್ತೆ-ರಚಿಸಿದ ಧ್ವನಿ ಕ್ಲಿಪ್ (AI-generated voice clip) ಅನ್ನು ಶನಿವಾರ ಬಿಡುಗಡೆ ಮಾಡಿದೆ. ಇಂಡಿಯಾ ಟುಡೇ ವರದಿಯ ಪ್ರಕಾರ, ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಸೇರಿದಂತೆ ಹಿರಿಯ ನಾಯಕರು ತಮಿಳುನಾಡು ಮಾಜಿ ಮುಖ್ಯಮಂತ್ರಿಗೆ ಶ್ರದ್ಧಾಂಜಲಿ ಸಲ್ಲಿಸಿದ ನಂತರ … Continued

ಧೈರ್ಯವಾಗಿರಿ, ಕೊರೊನಾ ಸೋಂಕು ಇಳಿದ ಮೇಲೆ ನಾನು ಸಕ್ರಿಯವಾಗಿ ಮತ್ತೆ ಬರುವೆ: ರಾಜಕೀಯಕ್ಕೆ ಮರಳುವ ಬಗ್ಗೆ ವೈರಲ್ ಆಡಿಯೋ ಕ್ಲಿಪ್‌ನಲ್ಲಿ ಶಶಿಕಲಾ ಸುಳಿವು

ಉಚ್ಚಾಟಿತ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಮತ್ತು ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ಅವರ ಆಪ್ತೆ ವಿ.ಕೆ.ಶಶಿಕಲಾ ಮತ್ತೆ ರಾಜಕೀಯಕ್ಕೆ ಮರಳುವುದಾಗಿ ಹೇಳಿರುವ ಅವರ ಧ್ವನಿ ಕ್ಲಿಪ್ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಆ ಪಕ್ಷದ ಒಬ್ಬ ಕಾರ್ಯಕರ್ತರ ನಡುವಿನ ಧ್ವನಿಮುದ್ರಣ ಕರೆ ಎಂದು ಹೇಳಲಾದ ಧ್ವನಿ ಕ್ಲಿಪ್‌ ಅವರು ದೂರವಾಣಿಯಲ್ಲಿ ಮಾತನಾಡುವಾಗ, ನೀವು … Continued

ತಮಿಳುನಾಡು: ಮತಯಾಚನೆಗೆ ಬಂದ ಶಾಸಕನಿಗೆ ಕಳಪೆ ಅಕ್ಕಿ ಆರತಿ !

ಚೆನ್ನೈ: ವಿಧಾನಸಭಾ ಚುನಾವಣೆಗಾಗಿ ಮತಯಾಚನೆ ಮಾಡಲು ಬಂದ ಎಐಎಡಿಎಂಕೆ ಶಾಸಕನಿಗೆ ಗ್ರಾಮದ ಮಹಿಳೆಯರು ಪಡಿತರ ಕೇಂದ್ರಗಳಲ್ಲಿ ನೀಡುವ ಕಳಪೆ ಅಕ್ಕಿಯಿಂದ ಆರತಿ ಬೆಳಗಿದ ಘಟನೆ ಮಧುರೈ ಜಿಲ್ಲೆಯ ಶೋಲವಂದನ್‌ ವಿಧಾನಸಭಾ ಕ್ಷೇತ್ರದ ತಾಂಡಲೈ ಗ್ರಾಮದಲ್ಲಿ ನಡೆದಿದೆ. ಎಐಎಡಿಎಂಕೆ ಶಾಸಕ ಕೆ. ಮಾಣಿಕಂ ಮತಯಾಚನೆಗೆ ಬಂದ ಸಂದರ್ಭದಲ್ಲಿ ೫೦ಕ್ಕೂ ಹೆಚ್ಚು ಮಹಿಳೆಯರು ಸಾಲಾಗಿ ತಟ್ಟೆಗಳಲ್ಲಿ ಕಳಪೆ ದರ್ಜೆಯ … Continued

ಜಯಲಲಿತಾ ಸಾವಿಗೆ ಡಿಎಂಕೆ ಮುಖಂಡರೇ ಕಾರಣ: ಸಿಎಂ ಪಳನಿಸ್ವಾಮಿ ನೇರ ಆರೋಪ

ಮಾಜಿ ಮುಖ್ಯಮಂತ್ರಿ ಜಯಲಲಿತಾ ಸಾವಿಗೆ ಡಿಎಂಕೆ ಮುಖಂಡರಾದ ಎಂ. ಕರುಣಾನಿಧಿ ಹಾಗೂ ಸ್ಟಾಲಿನ್‌ ಕಾರಣಕರ್ತರು ಎಂದು ಆರೋಪಿಸಿದ ತಮಿಳುನಾಡು ಮುಖ್ಯಮಂತ್ರಿ ಇ.ಕೆ.ಪಳನಿಸ್ವಾಮಿ, ಡಿಎಂಕೆ ಮುಖಂಡರಿಗೆ ಜಯಲಲಿತಾ ಅವರ ಆತ್ಮ ತಕ್ಕ ಶಿಕ್ಷೆ ನೀಡುತ್ತದೆ ಎಂದು ಹೇಳಿದ್ದಾರೆ. ಜಯಲಲಿತಾ ೨೦೧೫ರಲ್ಲಿ ಎಲ್ಲ ಆರೋಪಗಳಿಂದ ಮುಕ್ತರಾಗಿದ್ದರೂ ಡಿಎಂಕೆ ಮುಖಂಡರು ಮೇಲ್ಮನವಿ ಸಲ್ಲಿಸಿದ್ದರಿಂದ ಜಯಲಲಿತಾ ಖಿನ್ನತೆಗೊಳಗಾದರು. ಜಯಲಲಿತಾ ಸಾವಿಗೆ ಕಾರಣರಾದ … Continued

ಎಐಎಡಿಎಂಕೆ ಮೈತ್ರಿ ಕೂಟ ತೊರೆದ ನಟ ವಿಜಯಕಾಂತ ಪಕ್ಷ ಡಿಎಂಡಿಕೆ

ಡಿಎಂಡಿಕೆ ಪಕ್ಷವು ಎಐಎಡಿಎಂಕೆ ಮೈತ್ರಿಕೂಟವನ್ನು ತೊರೆಯಲು ನಿರ್ಧರಿಸಿದೆ ಎಂದು ಎಂಡಿಎಂಕೆ ಮುಖ್ಯಸ್ಥ ವಿಜಯಕಾಂತ ಹೇಳಿದ್ದಾರೆ. ಮಂಗಳವಾರ ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಡಿಎಂಡಿಕೆ ಪಕ್ಷವು ಎಐಎಡಿಎಂಕೆ ಜೊತೆ ಮೂರು ಸಲ ಮಾತುಕತೆ ನಡೆಸಿತು. ಎಐಎಡಿಎಂಕೆ ತಾವು ಕೇಳಿದ ಸಂಖ್ಯೆಯಷ್ಟು ಸೀಟುಗಳನ್ನು ನೀಡಲು ನಿರಾಕರಿಸಿತು ಹಾಗೂ ಮಾತುಕತೆಗಳು ಅಪೇಕ್ಷಿತ … Continued

ತಮಿಳುನಾಡು ಚುನಾವಣೆ: ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಎಐಎಡಿಎಂಕೆ

ಚೆನ್ನೈ; ಆಡಳಿತಾರೂಢ ಎಐಎಡಿಎಂಕೆ ಶುಕ್ರವಾರ ರಾಜ್ಯದ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದೆ. ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ತವರು ನೆಲವಾದ ಎಡಪ್ಪಾಡಿಯಿಂದ ಪಕ್ಷದ ಟಿಕೆಟ್‌ನಲ್ಲಿ ಸ್ಪರ್ಧಿಸಲಿದ್ದು, ಉಪಮುಖ್ಯಮಂತ್ರಿ ಒ ಪನ್ನೀರ್‌ಸೆಲ್ವಂ ತಮ್ಮ ಬೋಡಿನಾಯಕನೂರ್‌ ಭದ್ರಕೋಟೆಯಲ್ಲಿ ಸ್ಪರ್ಧಿಸಲಿದ್ದಾರೆ. ಇಬ್ಬರೂ 2011 ರಿಂದ ತಮ್ಮ ಕ್ಷೇತ್ರಗಳನ್ನು ಪ್ರತಿನಿಧಿಸಿದ್ದಾರೆ. ಎಐಎಡಿಎಂಕೆ ಫೆಬ್ರವರಿ 24 ರಂದು ಮಾಜಿ ಮುಖ್ಯಮಂತ್ರಿ … Continued

ತಮಿಳುನಾಡು ವಿಧಾನಸಭೆ ಚುನಾವಣೆ: ಎಐಎಡಿಎಂಕೆ-ಪಿಎಂಕೆ ಮಧ್ಯೆ ಸೀಟುಗಳ ಹೊಂದಾಣಿಕೆ

ತಮಿಳುನಾಡಿನ ಮುಂಬರುವ ವಿಧಾನಸಭಾ ಚುನಾವಣೆಗೆ ಪಟ್ಟಾಲಿ ಮಕ್ಕಲ್ ಕಚ್ಚಿ (ಪಿಎಂಕೆ)ಯು ಎಐಎಡಿಎಂಕೆ ವಿಧಾಸಬೆ ಸೀಟು ಹಂಚಿಕೆ ನಿಗದಿ ಮಾಡಿಕೊಂಡಿದೆ. ಪಿಎಂಕೆಗೆ ಒಟ್ಟಾರೆಯಾಗಿ 23 ಸ್ಥಾನಗಳನ್ನು ನೀಡಲಾಗಿದೆ. ಜಂಟಿ ಸಂಯೋಜಕ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರ ಸಮ್ಮುಖದಲ್ಲಿ ಎಐಎಡಿಎಂಕೆ ಸಂಯೋಜಕ ಒ ಪನ್ನೀರಸೆಲ್ವಂ ಈ ಘೋಷಣೆ ಮಾಡಿದ್ದಾರೆ. ಪ್ರಕಟಣೆ ಮಾಡಿದಾಗ ಪಿಎಂಕೆ ಅಅನ್ಬುಮಣಿ ರಾಮದಾಸ್ ಸಹ ಹಾಜರಿದ್ದರು. … Continued

ಶಶಿಕಲಾ ಸ್ವಾಗತಕ್ಕೆ ನಿಂತರೆ ಎಐಎಡಿಎಂಕೆಯಿಂದ ವಜಾ

  ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ಅವರ ಆಪ್ತೆ ಶಶಿಕಲಾ ಅವರ ಬೆಂಬಲಿಗರ ಮೇಲೆ ಎಐಎಡಿಎಂಕೆ ಕ್ರಮ ಕೈಗೊಳ್ಳಲಾರಂಭಿಸಿದೆ. .ಶಶಿಕಲಾ ಬೆಂಗಳೂರು ಜೈಲಿನಿಂದ ಬಿಡುಗಡೆಯಾದಾಗಿನಿಂದ, ಅವರನ್ನು ‘ಪಕ್ಷದ ಪ್ರಧಾನ ಕಾರ್ಯದರ್ಶಿ’ ಎಂದು ಸ್ವಾಗತಿಸುವ ಪೋಸ್ಟರ್‌ಗಳನ್ನು ಹಾಕಿದ್ದಕ್ಕಾಗಿ ಪಕ್ಷವು ಹಲವಾರು ಕಾರ್ಯಕರ್ತರನ್ನು ವಜಾ ಮಾಡಿದೆ. ಪಕ್ಷವು 2017 ರಲ್ಲಿ ಶಶಿಕಲಾ ಅವರನ್ನು ಹೊರಹಾಕಿತ್ತು. ಅಕ್ರಮ … Continued