ತಮಿಳುನಾಡು ವಿಧಾನಸಭೆ ಚುನಾವಣೆ: ಎಐಎಡಿಎಂಕೆ-ಬಿಜೆಪಿ, ಇತರ ಪಕ್ಷಗಳ ಸೀಟು ಹಂಚಿಕೆ ಅಂತಿಮ

ಚೆನ್ನೈ: ತಮಿಳುನಾಡಿನ 234 ಸದಸ್ಯ ಬಲದ ವಿಧಾನಸಭೆ ಚುನಾವಣೆಗೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (NDA) ಸೋಮವಾರ ತನ್ನ ಸೀಟು ಹಂಚಿಕೆಯನ್ನು ಅಧಿಕೃತವಾಗಿ ಅಂತಿಮಗೊಳಿಸಿದೆ. ಚೆನ್ನೈನಲ್ಲಿರುವ ಎಐಎಡಿಎಂಕೆ (AIADMK) ಕೇಂದ್ರ ಕಚೇರಿಯಲ್ಲಿ ನಡೆದ ಪ್ರಮುಖ ಸಭೆಯಲ್ಲಿ ಸೀಟು ಹಂಚಿಕೆ ಒಪ್ಪಂದಕ್ಕೆ ಬರಲಾಗಿದೆ. ತಮಿಳುನಾಡಿನ 234 ವಿಧಾನಸಭಾ ಕ್ಷೇತ್ರಗಳಲ್ಲಿ ಎಐಎಡಿಎಂಕೆ (AIADMK) 170ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಕಳೆದ … Continued

ಸ್ಟಾಲಿನ್ ಜೊತೆ ಬೆಳಗಿನ ವಾಕಿಂಗ್‌ ನಂತರ ಎನ್‌ ಡಿಎ ಜೊತೆ ಮೈತ್ರಿ ಕೊನೆಗೊಳಿಸಿದ ತಮಿಳುನಾಡು ಮಾಜಿ ಸಿಎಂ ಪನ್ನೀರಸೆಲ್ವಂ

ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಮತ್ತು ಎಐಎಡಿಎಂಕೆಯಿಂದ ಹೊರಹಾಕಲ್ಪಟ್ಟ ನಾಯಕ ಓ ಪನ್ನೀರಸೆಲ್ವಂ (ಒಪಿಎಸ್) ಅವರು ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಜೊತೆಗಿನ ಸಂಬಂಧ ಕಡಿದುಕೊಳ್ಳುವ ತಮ್ಮ ಬಣದ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಬೆಳಗಿನ ವಾಕಿಂಗ್‌ ಸಮಯದಲ್ಲಿ ಭೇಟಿಯಾದ ಸ್ವಲ್ಪ ಸಮಯದ ನಂತರ ಅವರಿಂದ ಈ ನಿರ್ಧಾರ ಹೊರಬಿದ್ದಿದೆ. … Continued

ಈಗ ಕಾಲ ಪಕ್ವವಾಗಿದೆ..ರಾಜಕೀಯಕ್ಕೆ ಮರಳುವೆ ಎಂದು ಘೋಷಿಸಿದ ಮಾಜಿ ಸಿಎಂ ಜಯಲಲಿತಾ ಆಪ್ತೆ…

ಚೆನ್ನೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ. ಜಯಲಲಿತಾ ಅವರ ಆಪ್ತರಾದ ವಿ.ಕೆ. ಶಶಿಕಲಾ ಅವರು ತಮ್ಮ ರಾಜಕೀಯ ಪ್ರವೇಶದ ಘೋಷಣೆ ಮಾಡಿದ್ದಾರೆ. ಹಾಗೂ 2026ರ ಚುನಾವಣೆಯಲ್ಲಿ ಎಐಎಡಿಎಂಕೆಯನ್ನು ಮತ್ತೆ ಅಧಿಕಾರಕ್ಕೆ ತರುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ತಮ್ಮ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಅವರು, ಎಐಎಡಿಎಂಕೆ ತನ್ನ ಇತ್ತೀಚಿನ ಚುನಾವಣಾ ಸೋಲಿನ ದೃಷ್ಟಿಯಲ್ಲಿ ಅದನ್ನು ಕ್ಷೀಣಿಸಿದೆ ಎಂದು … Continued

ಲೋಕಸಭೆ ಚುನಾವಣೆ : ತಮಿಳುನಾಡಿನಲ್ಲಿ ನಟ ಶರತ್ ಕುಮಾರ ನೇತೃತ್ವದ ಎಐಎಸ್‌ಎಂಕೆ-ಬಿಜೆಪಿ ಮೈತ್ರಿ

ಚೆನ್ನೈ : ಖ್ಯಾತ ನಟ ಆರ್ ಶರತ್ ಕುಮಾರ ನೇತೃತ್ವದ ಅಖಿಲ ಭಾರತ ಸಮತುವ ಮಕ್ಕಳ್ ಕಚ್ಚಿ (ಎಐಎಸ್‌ಎಂಕೆ) ಪಕ್ಷವು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಗೆ ಬೆಂಬಲ ನೀಡುವುದಾಗಿ ಘೋಷಿಸಿದೆ. ಬಿಜೆಪಿಯೊಂದಿಗೆ ಮೈತ್ರಿ ಮಾತುಕತೆಯನ್ನು ಪೂರ್ಣಗೊಳಿಸಲಾಗಿದೆ ಮತ್ತು ತಮಿಳುನಾಡಿನಲ್ಲಿ ಬಿಜೆಪಿಯೊಂದಿಗೆ ‘ಜಂಟಿಯಾಗಿ’ ಕೆಲಸ … Continued

ಜಯಲಲಿತಾ ಜನ್ಮದಿನವನ್ನು ವಿಶಿಷ್ಟ ಶೈಲಿಯಲ್ಲಿ ಆಚರಿಸಿದ ಎಐಎಡಿಎಂಕೆ : ಅವರ ಎಐ ರಚಿತ ಧ್ವನಿ ಕ್ಲಿಪ್ ಬಿಡುಗಡೆ | ಆಲಿಸಿ

ಚೆನ್ನೈ: ಎಐಎಡಿಎಂಕೆಯು ಪಕ್ಷದ ದಿವಂಗತ ಮುಖ್ಯಸ್ಥೆ ಜೆ.ಜಯಲಲಿತಾ ಅವರ 76 ನೇ ಜನ್ಮದಿನದ ಸಂದರ್ಭದಲ್ಲಿ ಕೃತಕಬುದ್ಧಿಮತ್ತೆ-ರಚಿಸಿದ ಧ್ವನಿ ಕ್ಲಿಪ್ (AI-generated voice clip) ಅನ್ನು ಶನಿವಾರ ಬಿಡುಗಡೆ ಮಾಡಿದೆ. ಇಂಡಿಯಾ ಟುಡೇ ವರದಿಯ ಪ್ರಕಾರ, ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಸೇರಿದಂತೆ ಹಿರಿಯ ನಾಯಕರು ತಮಿಳುನಾಡು ಮಾಜಿ ಮುಖ್ಯಮಂತ್ರಿಗೆ ಶ್ರದ್ಧಾಂಜಲಿ ಸಲ್ಲಿಸಿದ ನಂತರ … Continued

ಧೈರ್ಯವಾಗಿರಿ, ಕೊರೊನಾ ಸೋಂಕು ಇಳಿದ ಮೇಲೆ ನಾನು ಸಕ್ರಿಯವಾಗಿ ಮತ್ತೆ ಬರುವೆ: ರಾಜಕೀಯಕ್ಕೆ ಮರಳುವ ಬಗ್ಗೆ ವೈರಲ್ ಆಡಿಯೋ ಕ್ಲಿಪ್‌ನಲ್ಲಿ ಶಶಿಕಲಾ ಸುಳಿವು

ಉಚ್ಚಾಟಿತ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಮತ್ತು ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ಅವರ ಆಪ್ತೆ ವಿ.ಕೆ.ಶಶಿಕಲಾ ಮತ್ತೆ ರಾಜಕೀಯಕ್ಕೆ ಮರಳುವುದಾಗಿ ಹೇಳಿರುವ ಅವರ ಧ್ವನಿ ಕ್ಲಿಪ್ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಆ ಪಕ್ಷದ ಒಬ್ಬ ಕಾರ್ಯಕರ್ತರ ನಡುವಿನ ಧ್ವನಿಮುದ್ರಣ ಕರೆ ಎಂದು ಹೇಳಲಾದ ಧ್ವನಿ ಕ್ಲಿಪ್‌ ಅವರು ದೂರವಾಣಿಯಲ್ಲಿ ಮಾತನಾಡುವಾಗ, ನೀವು … Continued

ತಮಿಳುನಾಡು: ಮತಯಾಚನೆಗೆ ಬಂದ ಶಾಸಕನಿಗೆ ಕಳಪೆ ಅಕ್ಕಿ ಆರತಿ !

ಚೆನ್ನೈ: ವಿಧಾನಸಭಾ ಚುನಾವಣೆಗಾಗಿ ಮತಯಾಚನೆ ಮಾಡಲು ಬಂದ ಎಐಎಡಿಎಂಕೆ ಶಾಸಕನಿಗೆ ಗ್ರಾಮದ ಮಹಿಳೆಯರು ಪಡಿತರ ಕೇಂದ್ರಗಳಲ್ಲಿ ನೀಡುವ ಕಳಪೆ ಅಕ್ಕಿಯಿಂದ ಆರತಿ ಬೆಳಗಿದ ಘಟನೆ ಮಧುರೈ ಜಿಲ್ಲೆಯ ಶೋಲವಂದನ್‌ ವಿಧಾನಸಭಾ ಕ್ಷೇತ್ರದ ತಾಂಡಲೈ ಗ್ರಾಮದಲ್ಲಿ ನಡೆದಿದೆ. ಎಐಎಡಿಎಂಕೆ ಶಾಸಕ ಕೆ. ಮಾಣಿಕಂ ಮತಯಾಚನೆಗೆ ಬಂದ ಸಂದರ್ಭದಲ್ಲಿ ೫೦ಕ್ಕೂ ಹೆಚ್ಚು ಮಹಿಳೆಯರು ಸಾಲಾಗಿ ತಟ್ಟೆಗಳಲ್ಲಿ ಕಳಪೆ ದರ್ಜೆಯ … Continued

ಜಯಲಲಿತಾ ಸಾವಿಗೆ ಡಿಎಂಕೆ ಮುಖಂಡರೇ ಕಾರಣ: ಸಿಎಂ ಪಳನಿಸ್ವಾಮಿ ನೇರ ಆರೋಪ

ಮಾಜಿ ಮುಖ್ಯಮಂತ್ರಿ ಜಯಲಲಿತಾ ಸಾವಿಗೆ ಡಿಎಂಕೆ ಮುಖಂಡರಾದ ಎಂ. ಕರುಣಾನಿಧಿ ಹಾಗೂ ಸ್ಟಾಲಿನ್‌ ಕಾರಣಕರ್ತರು ಎಂದು ಆರೋಪಿಸಿದ ತಮಿಳುನಾಡು ಮುಖ್ಯಮಂತ್ರಿ ಇ.ಕೆ.ಪಳನಿಸ್ವಾಮಿ, ಡಿಎಂಕೆ ಮುಖಂಡರಿಗೆ ಜಯಲಲಿತಾ ಅವರ ಆತ್ಮ ತಕ್ಕ ಶಿಕ್ಷೆ ನೀಡುತ್ತದೆ ಎಂದು ಹೇಳಿದ್ದಾರೆ. ಜಯಲಲಿತಾ ೨೦೧೫ರಲ್ಲಿ ಎಲ್ಲ ಆರೋಪಗಳಿಂದ ಮುಕ್ತರಾಗಿದ್ದರೂ ಡಿಎಂಕೆ ಮುಖಂಡರು ಮೇಲ್ಮನವಿ ಸಲ್ಲಿಸಿದ್ದರಿಂದ ಜಯಲಲಿತಾ ಖಿನ್ನತೆಗೊಳಗಾದರು. ಜಯಲಲಿತಾ ಸಾವಿಗೆ ಕಾರಣರಾದ … Continued

ಎಐಎಡಿಎಂಕೆ ಮೈತ್ರಿ ಕೂಟ ತೊರೆದ ನಟ ವಿಜಯಕಾಂತ ಪಕ್ಷ ಡಿಎಂಡಿಕೆ

ಡಿಎಂಡಿಕೆ ಪಕ್ಷವು ಎಐಎಡಿಎಂಕೆ ಮೈತ್ರಿಕೂಟವನ್ನು ತೊರೆಯಲು ನಿರ್ಧರಿಸಿದೆ ಎಂದು ಎಂಡಿಎಂಕೆ ಮುಖ್ಯಸ್ಥ ವಿಜಯಕಾಂತ ಹೇಳಿದ್ದಾರೆ. ಮಂಗಳವಾರ ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಡಿಎಂಡಿಕೆ ಪಕ್ಷವು ಎಐಎಡಿಎಂಕೆ ಜೊತೆ ಮೂರು ಸಲ ಮಾತುಕತೆ ನಡೆಸಿತು. ಎಐಎಡಿಎಂಕೆ ತಾವು ಕೇಳಿದ ಸಂಖ್ಯೆಯಷ್ಟು ಸೀಟುಗಳನ್ನು ನೀಡಲು ನಿರಾಕರಿಸಿತು ಹಾಗೂ ಮಾತುಕತೆಗಳು ಅಪೇಕ್ಷಿತ … Continued

ತಮಿಳುನಾಡು ಚುನಾವಣೆ: ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಎಐಎಡಿಎಂಕೆ

ಚೆನ್ನೈ; ಆಡಳಿತಾರೂಢ ಎಐಎಡಿಎಂಕೆ ಶುಕ್ರವಾರ ರಾಜ್ಯದ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದೆ. ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ತವರು ನೆಲವಾದ ಎಡಪ್ಪಾಡಿಯಿಂದ ಪಕ್ಷದ ಟಿಕೆಟ್‌ನಲ್ಲಿ ಸ್ಪರ್ಧಿಸಲಿದ್ದು, ಉಪಮುಖ್ಯಮಂತ್ರಿ ಒ ಪನ್ನೀರ್‌ಸೆಲ್ವಂ ತಮ್ಮ ಬೋಡಿನಾಯಕನೂರ್‌ ಭದ್ರಕೋಟೆಯಲ್ಲಿ ಸ್ಪರ್ಧಿಸಲಿದ್ದಾರೆ. ಇಬ್ಬರೂ 2011 ರಿಂದ ತಮ್ಮ ಕ್ಷೇತ್ರಗಳನ್ನು ಪ್ರತಿನಿಧಿಸಿದ್ದಾರೆ. ಎಐಎಡಿಎಂಕೆ ಫೆಬ್ರವರಿ 24 ರಂದು ಮಾಜಿ ಮುಖ್ಯಮಂತ್ರಿ … Continued