ಕಾರ್ಮಿಕ ಆಯುಕ್ತರೊಂದಿಗೆ ನಡೆದ ಸಭೆಯ ನಂತರ ಇಂದಿನ ಬ್ಯಾಂಕ್ ಮುಷ್ಕರ ಮುಂದೂಡಿದ ಎಐಬಿಇಎ

ನವದೆಹಲಿ: ಅಖಿಲ ಭಾರತ ಬ್ಯಾಂಕ್‌ಗಳ ನೌಕರರ ಸಂಘ (ಎಐಬಿಇಎ) ನವೆಂಬರ್ 19 ರಂದು ಕರೆ ನೀಡಿದ್ದ ರಾಷ್ಟ್ರವ್ಯಾಪಿ ಒಂದು ದಿನದ ಬ್ಯಾಂಕ್ ಮುಷ್ಕರವನ್ನು ಮುಂದೂಡಲಾಗಿದೆ. ಕಾರ್ಮಿಕ ಸಚಿವಾಲಯದ ಮುಖ್ಯ ಕಾರ್ಮಿಕ ಕಮಿಷನರ್ (ಸಿಎಲ್‌ಸಿ), ಭಾರತೀಯ ಬ್ಯಾಂಕ್‌ಗಳ ಸಂಘದೊಂದಿಗೆ ಸಭೆ ನಡೆಸಿದ ನಂತರ ಒಕ್ಕೂಟವು ಮುಷ್ಕರವನ್ನು ಮುಂದೂಡಲಾಗಿದೆ ಎಂದು ತಿಳಿಸಿದೆ. ಭಾರತೀಯ ಬ್ಯಾಂಕ್‌ಗಳ ಸಂಘ (IBA) ಮತ್ತು … Continued