ಕೇವಲ ಶಾಸಕರಾಗಬೇಕು, ಮಂತ್ರಿಗಳಾಗಬೇಕು ಎಂದು ಕಾಂಗ್ರೆಸ್ ಸೇರಬೇಡಿ, ಪಕ್ಷದ ತತ್ವ-ಸಿದ್ಧಾಂತ ಒಪ್ಪಿ ಬನ್ನಿ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ
ಬೆಂಗಳೂರು: ಈಗ ಶಾಸಕರಾಗಬೇಕು, ಮಂತ್ರಿಗಳಾಗಲು ಪಕ್ಷಕ್ಕೆ ಸೇರುತ್ತಾರೆ. ಶಾಸಕ, ಮಂತ್ರಿಗಳಾಗಬೇಕೆಂದು ಕಾಂಗ್ರೆಸ್ ಪಕ್ಷಕ್ಕೆ ಸೇರಬೇಡಿ. ಪಕ್ಷದ ಸಿದ್ಧಾಂತ ಒಪ್ಪಿ ಸೇರ್ಪಡೆಯಾಗಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಎಐಸಿಸಿ ಅಧ್ಯಕ್ಷ ಸ್ಥಾನವೇರಿ ಮೊದಲ ಬಾರಿಗೆ ಖರ್ಗೆ ರಾಜ್ಯಕ್ಕೆ ಆಗಮಿಸಿದ ಅವರಿಗೆ ಅಭಿನಂದನೆ ಸಲ್ಲಿಸಲು ಕೆಪಿಸಿಸಿ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಸರ್ವೋದಯ ಸಮಾವೇಶದಲ್ಲಿ … Continued