ಹೊನ್ನಾವರ : ಏರ್‌ಗನ್ ನಿಂದ ಸಿಡಿದ ಗುಂಡು ತಗುಲಿ ಯುವಕ ಸಾವು

ಹೊನ್ನಾವರ : ಕೈಯಲ್ಲಿದ್ದ ಏರ್‌ಗನ್ ನಿಂದ ಆಕಸ್ಮಿಕವಾಗಿ ಸಿಡಿದ ಗುಂಡು ತಗುಲಿ ಯುವಕನೊಬ್ಬ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪ ಸಮೀಪದ ಹಾಡಗೇರಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತನನ್ನು ಸ್ಥಳೀಯ ನಿವಾಸಿ ಸುಬ್ರಹ್ಮಣ್ಯ (19) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ ಮಂಗಗಳನ್ನು ಓಡಿಸಲು ಕೈಯಲ್ಲಿ ಏರ್‌ಗನ್ ಹಿಡಿದು … Continued

ಶಿರಸಿ : ಏರ್‌ ಗನ್‌ ನಿಂದ ಗುಂಡು ಹಾರಿ ಬಾಲಕ ಸಾವು

ಶಿರಸಿ: ಎರಡು ಮಕ್ಕಳು ಆಟವಾಡುತ್ತಿದ್ದಾಗ ಆಕಸ್ಮಾತ್‌ ಆಗಿ ಏರ್ ಗನ್ ಗುಂಡು ಹಾರಿ ಒಂಬತ್ತು ವರ್ಷದ ಬಾಲಕನೊಬ್ಬ ಸ್ಥಳದಲ್ಲೇ ಮೃತಟ್ಟ ಹೃದಯ ವಿದ್ರಾವಕ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಚಿಪಗಿ ಸಮೀಪದ ಸೋಮನಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ ಎಂದು ವರದಿಯಾಗಿದೆ. ಸೋಮನಳ್ಳಿಯ ರಾಘವೇಂದ್ರ ಹೆಗಡೆ ಎಂಬವರ ಮನೆಯಲ್ಲಿ ಕೆಲಸ ಮಾಡಲು ಬಸಪ್ಪ ಉಂಡಿಯರ್ ಕುಟುಂಬ … Continued