ವೀಡಿಯೊ…| ಅಹಮದಾಬಾದ್ ವಿಮಾನ ದುರಂತ ; ಇಡೀ ವಿಮಾನವೇ ಸುಟ್ಟು ಕರಕಲಾದ್ರೂ ಭಗವದ್ಗೀತೆ ಪುಸ್ತಕಕ್ಕೆ ಏನೂ ಆಗಿಲ್ಲ…!
ಅಹಮದಾಬಾದ್ : ಗುಜರಾತಿನ ಅಹಮದಾಬಾದ್ನಲ್ಲಿ 265 ಜನರ ಸಾವಿಗೆ ಕಾರಣವಾದ ಏರ್ ಇಂಡಿಯಾ ಫ್ಲೈಟ್ 171 ವಿಮಾನ ಅಪಘಾತದಲ್ಲಿ ಉಂಟಾದ ಬೆಂಕಿಯಲ್ಲಿ ಧಗಧಗಿಸಿ ಹೋದ ವಿಮಾನದ ಅವಶೇಷಗಳಲ್ಲಿ ಭಗವದ್ಗೀತೆಯ ಪುಸ್ತಕ ಸುಡದೆ ಹಾಗೆಯೇ ಇರುವುದು ಕಂಡುಬಂದಿದೆ. ತೀವ್ರ ತೆರನಾದ ಬೆಂಕಿಯ ಜ್ವಾಲೆಯ ಹೊರತಾಗಿಯೂ, ಪವಿತ್ರ ಗ್ರಂಥವು ಹಾನಿಗೊಳಗಾಗದೆ ಉಳಿದಿದೆ. ಅಹಮದಾಬಾದ್ನಿಂದ ಲಂಡನ್ ಗ್ಯಾಟ್ವಿಕ್ಗೆ ಹೋಗುತ್ತಿದ್ದ ಏರ್ … Continued