ವಿಮಾನ ಟೇಕ್‌ ಆಫ್‌ ಆದ ನಿಮಿಷದಲ್ಲೇ ಪತನ ; ಮತ್ತೊಂದು ವೀಡಿಯೊದಲ್ಲಿ ವಿಮಾನದ ಟೇಕ್‌ ಆಫ್‌-ಹಾರಾಟ-ಪತನದ ದೃಶ್ಯ ಸೆರೆ

ಅಹಮದಾಬಾದ್‌ : ಗುರುವಾರ ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನವು ಟೇಕ್‌ ಆಫ್‌ ಆದ ನಂತರ ಕೇವಲ 30 ಸೆಕೆಂಡುಗಳ ಕಾಲ ಮಾತ್ರ ಹಾರಾಟ ನಡೆಸಿತು ಮತ್ತು ಮೇಘನಿನಗರದ ವೈದ್ಯಕೀಯ ಕಾಲೇಜಿನ ವಸತಿ ಆವರಣಕ್ಕೆ ಅಪ್ಪಳಿಸುವ ಮೊದಲು ಅದಕ್ಕೆ ಎತ್ತರಕ್ಕೆ ಹಾರಲು ಸಾಧ್ಯವಾಗಲಿಲ್ಲ ಎಂದು ಅಹಮದಾಬಾದ್‌ನ ಹೊಸ ಸಿಸಿಟಿವಿ ದೃಶ್ಯಾವಳಿಗಳು ತೋರಿಸುತ್ತವೆ. ವೀಡಿಯೊದಲ್ಲಿ, ವಿಮಾನವು ರನ್‌ ವೇಯಿಂದ … Continued

ಪವಾಡ | ಏರ್ ಇಂಡಿಯಾ ವಿಮಾನ ಪತನ ; ಅವಶೇಷದ ಅಡಿಯಿಂದ ಜೀವಂತ ಹೊರಬಂದ ವ್ಯಕ್ತಿ…! ನಡೆದುಹೋದ ವೀಡಿಯೊ ವೈರಲ್‌

ಅಹಮದಾಬಾದ್‌ : ಅಹಮದಾಬಾದ್‌ನಲ್ಲಿ 200 ಕ್ಕೂ ಹೆಚ್ಚು ಜನರ ಪ್ರಾಣವನ್ನು ಬಲಿತೆಗೆದುಕೊಂಡ ಏರ್ ಇಂಡಿಯಾ ವಿಮಾನ AI171 ಅಪಘಾತದ ಅವಶೇಷಗಳಡಿಯಲ್ಲಿ ಒಬ್ಬ ವ್ಯಕ್ತಿ ಜೀವಂತವಾಗಿ ಪತ್ತೆಯಾಗಿದ್ದಾರೆ…! ಬದುಕುಳಿದ ಏಕೈಕ ವ್ಯಕ್ತಿ, 40 ವರ್ಷದ ಬಾರತೀಯ ಮೂಲದ ಬ್ರಿಟಿಷ್ ಪ್ರಜೆ ವಿಶ್ವಾಸಕುಮಾರ ರಮೇಶ ಅವರನ್ನು ಅವರನ್ನು ವಿಮಾನದ 11A ಸೀಟಿನಿಂದ ರಕ್ಷಿಸಲಾಗಿದೆ ಮತ್ತು ಪ್ರಸ್ತುತ ಅಸರ್ವಾದ ಸಿವಿಲ್ … Continued

ದುರಂತದ ಕೆಲವು ವೀಡಿಯೊಗಳು..| ಅಹಮದಾಬಾದಿನಲ್ಲಿ ಏರ್ ಇಂಡಿಯಾ ವಿಮಾನ ಪತನ ; 200 ಕ್ಕೂ ಹೆಚ್ಚು ಮಂದಿ ಸಾವು-ವರದಿ

ಅಹಮದಾಬಾದ್: 242 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಹೊತ್ತ ಲಂಡನ್‌ಗೆ ಹೊರಟಿದ್ದ ವಿಮಾನಗಳು ಇಂಡಿಯಾವು ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಅಪಘಾತಕ್ಕೀಡಾಗಿದೆ. ನಿಖರವಾದ ಸಾವುನೋವು ಇನ್ನೂ ತಿಳಿದುಬಂದಿಲ್ಲವಾದರೂ 200 ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ನಗರ ಪೊಲೀಸ್ ಮುಖ್ಯಸ್ಥ ಜಿ.ಎಸ್. ಮಲಿಕ್ ಅವರು ರಾಯಿಟರ್ಸ್‌ಗೆ ನೀಡಿದ ಮಾಹಿತಿಯ ಪ್ರಕಾರ, ಅಪಘಾತದ ಸ್ಥಳದಿಂದ 204 … Continued

ಅಹಮದಾಬಾದ್ ವಿಮಾನ ಪತನ | ವಿಮಾನದಲ್ಲಿದ್ದವರು ಯಾವ್ಯಾವ ದೇಶಕ್ಕೆ ಸೇರಿದವರು ಎಂಬ ಮಾಹಿತಿ ನೀಡಿದ ಏರ್‌ ಇಂಡಿಯಾ

ಅಹಮದಾಬಾದ್: ಅಹಮದಾಬಾದ್‌ನಿಂದ ಲಂಡನ್ ಗ್ಯಾಟ್ವಿಕ್‌ಗೆ ಹೋಗುತ್ತಿದ್ದ ಏರ್‌ ಇಂಡಿಯಾ ವಿಮಾನ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಪತನಗೊಂಡಿದೆ. AI-171 ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರ ರಾಷ್ಟ್ರೀಯತೆಗಳ ಕುರಿತು ಏರ್ ಇಂಡಿಯಾ ವಿವರವಾದ ಮಾಹಿತಿಯನ್ನು ಬಿಡುಗಡೆ ಮಾಡಿದೆ. ಬೋಯಿಂಗ್ 787-8 ವಿಮಾನವು ಪ್ರಯಾಣಿಕರು ಮತ್ತು ಸಿಬ್ಬಂದಿ ಸೇರಿದಂತೆ ಒಟ್ಟು 242 ಜನರನ್ನು ಹೊತ್ತೊಯ್ಯುತ್ತಿತ್ತು. ಗುಜರಾತ್‌ನ ಮಾಜಿ ಮುಖ್ಯಮಂತ್ರಿ … Continued

ವೀಡಿಯೊ..| ಅಹಮದಾಬಾದ್‌ : ಟೇಕ್-ಆಫ್ ಆದ ಕೆಲವೇ ಕ್ಷಣಗಳಲ್ಲಿ 242 ಜನರಿದ್ದ ಏರ್ ಇಂಡಿಯಾ ವಿಮಾನ ಪತನ ; ಅಂತಿಮ ಕ್ಷಣದ ದೃಶ್ಯ ಸೆರೆ

ಅಹಮದಾಬಾದ್ : 232 ಪ್ರಯಾಣಿಕರು ಮತ್ತು 10 ಸಿಬ್ಬಂದಿಯಿದ್ದ ಅಹಮದಾಬಾದಿನಿಂದ ಲಂಡನ್‌ನ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ಹೊರಟಿದ್ದ ಏರ್ ಇಂಡಿಯಾ ವಿಮಾನ AI-171 ಗುರುವಾರಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಪತನಗೊಂಡಿತು. ಪ್ರಾಥಮಿಕ ಮಾಹಿತಿಯ ಪ್ರಕಾರ, ವಿಮಾನವು ಮೇಘನಿ ನಗರ ಬಳಿ ಪತನಗೊಂಡಿದ್ದು, ಆ ಪ್ರದೇಶದಲ್ಲಿ ಬೃಹತ್‌ ಬೆಂಕಿ … Continued

1.7 ಕೆಜಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದಾಗ ಸಿಕ್ಕಿಬಿದ್ದ ಏರ್ ಇಂಡಿಯಾ ಕ್ಯಾಬಿನ್ ಸಿಬ್ಬಂದಿ

ಚೆನ್ನೈ: ಚೆನ್ನೈ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬನಿಗೆ 1.7 ಕೆಜಿ 24 ಕ್ಯಾರೆಟ್ ಚಿನ್ನವನ್ನು ಕಳ್ಳಸಾಗಣೆ ಮಾಡಲು ಸಹಾಯ ಮಾಡಿದ್ದಕ್ಕಾಗಿ ಏರ್ ಇಂಡಿಯಾದ ಕ್ಯಾಬಿನ್ ಸಿಬ್ಬಂದಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಭಾನುವಾರ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಚೆನ್ನೈಗೆ ಆಗಮಿಸಿದಾಗ ಕ್ಯಾಬಿನ್ ಸಿಬ್ಬಂದಿ ಮತ್ತು ಪ್ರಯಾಣಿಕನನ್ನು ಅಧಿಕಾರಿಗಳು ತಡೆದರು. ವಿಮಾನದೊಳಗೆ ಕ್ಯಾಬಿನ್ ಸಿಬ್ಬಂದಿಗೆ ಚಿನ್ನವನ್ನು … Continued

ಮುಂಬೈಯಿಂದ ನ್ಯೂಯಾರ್ಕ್‌ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್‌ ಬೆದರಿಕೆ; ದೆಹಲಿಯಲ್ಲಿ ಲ್ಯಾಂಡಿಂಗ್‌

ಮುಂಬೈ: ಮುಂಬೈಯಿಂದ ನ್ಯೂಯಾರ್ಕ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಸೋಮವಾರ (ಅಕ್ಟೋಬರ್‌ 14) ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತಾಗಿ ಸುರಕ್ಷಿತವಾಗಿ ಇಳಿಸಲಾಯಿತು. ಬಾಂಬ್‌ ಬೆದರಿಕೆಯ ಹಿನ್ನೆಲೆಯಲ್ಲಿ ಸೋಮವಾರ ಮುಂಜಾನೆ ಸುಮಾರು 2 ಗಂಟೆಗೆ ಮುಂಬೈಯಿಂದ ಹೊರಟ ವಿಮಾನವನ್ನು ತಕ್ಷಣವೇ ನವದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ … Continued

ವೀಡಿಯೊ..| ಏರ್ ಇಂಡಿಯಾದ ₹ 22,000 ಉದ್ಯೋಗಕ್ಕೆ 25 ಸಾವಿರಕ್ಕೂ ಹೆಚ್ಚು ಆಕಾಂಕ್ಷಿಗಳು ; ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಲ್ತುಳಿತದ ಭೀತಿ

ಮುಂಬೈ : ಏರ್ ಇಂಡಿಯಾ ಸಂಸ್ಥೆಯು ಏರ್‌ಪೋರ್ಟ್ ಲೋಡರ್ ಕೆಲಸಕ್ಕಾಗಿ ನಡೆಸುತ್ತಿರುವ ನೇಮಕಾತಿ ಪ್ರಕ್ರಿಯೆ ಮಂಗಳವಾರ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಲ್ತುಳಿದ ಅಪಾಯದ ಭೀತಿ ಸೃಷ್ಟಿಸಿತ್ತು. 2,216 ಹುದ್ದೆಗಳಿಗೆ 25 ಸಾವಿರಕ್ಕೂ ಅಧಿಕ ಮಂದಿ ಆಕಾಂಕ್ಷಿಗಳು ಹಾಜರಾಗಿದ್ದರಿಂದ. ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಅಭ್ಯರ್ಥಿಗಳನ್ನು ನಿರೀಕ್ಷೆ ಮಾಡದೇ ಇದ್ದ ಏರ್ ಇಂಡಿಯಾ ಸಿಬ್ಬಂದಿ, ಜನಜಂಗುಳಿಯನ್ನು ನಿಯಂತ್ರಿಸಲು ಪರದಾಡಬೇಕಾಯಿತು. … Continued

ಜನವರಿ 17ರಿಂದ ಬೆಂಗಳೂರಿನಿಂದ ಅಯೋಧ್ಯೆಗೆ ವಿಮಾನ ಸೇವೆ ಆರಂಭ

ಬೆಂಗಳೂರು : ಅಯೋಧ್ಯೆಯಲ್ಲಿ ನಿರ್ಮಿಸಲಾಗುತ್ತಿರುವ ಭವ್ಯ ರಾಮ ಮಂದಿರ ಜನವರಿ 22 ರಂದು ಉದ್ಘಾಟನೆಯಾಗಲಿದೆ. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದ್ದು, ಏರ್​ ಇಂಡಿಯಾ ಎಕ್ಸಪ್ರೆಸ್ ​ ಜನವರಿ 17ರಿಂದ ಬೆಂಗಳೂರು ಮತ್ತು ಕೋಲ್ಕತ್ತಾದಿಂದ ಅಯೋಧ್ಯೆಗೆ ನೇರ ವಿಮಾನಯಾನ ಆರಂಭಿಸಲಿದೆ. ಬೆಂಗಳೂರು-ಅಯೋಧ್ಯೆ ಮಾರ್ಗದ ಮೊದಲ ವಿಮಾನವು ಜನವರಿ 17 ರಂದು ಬೆಳಿಗ್ಗೆ 8:05 … Continued

ನವೆಂಬರ್ 19ರಂದು ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಬೇಡಿ, ಪ್ರಯಾಣಿಸಿದರೆ….: ವೀಡಿಯೊ ಮೂಲಕ ಬೆದರಿಕೆ ಹಾಕಿದ ಖಲಿಸ್ತಾನಿ ಭಯೋತ್ಪಾದಕ | ವೀಕ್ಷಿಸಿ

ಖಲಿಸ್ತಾನಿ ಭಯೋತ್ಪಾದಕ ಗುರುಪತ್‌ವಂತ್ ಸಿಂಗ್ ಪನ್ನುನ್ ಎಂಬಾತನ ಹೊಸ ವೀಡಿಯೊ ಕಾಣಿಸಿಕೊಂಡಿದೆ, ಇದರಲ್ಲಿ ಆತ ನವೆಂಬರ್ 19 ರಂದು ಏರ್ ಇಂಡಿಯಾ ಮೂಲಕ ಪ್ರಯಾಣಿಸಲು ಯೋಜಿಸುತ್ತಿರುವ ಜನರಿಗೆ ತಮ್ಮ “ಜೀವಕ್ಕೆ ಅಪಾಯವಿದೆ” ಎಂದು ಬೆದರಿಕೆ ಹಾಕಿದ್ದಾನೆ. “ನಾವು ಸಿಖ್ ಜನರನ್ನು ನವೆಂಬರ್ 19 ರಂದು ಏರ್ ಇಂಡಿಯಾ ಮೂಲಕ ಪ್ರಯಾಣ ಮಾಡಬೇಡಿ ಎಂದು ಕೇಳುತ್ತಿದ್ದೇವೆ. ಜಾಗತಿಕ … Continued