ವೀಡಿಯೊ..| ಏರ್ ಇಂಡಿಯಾದ ₹ 22,000 ಉದ್ಯೋಗಕ್ಕೆ 25 ಸಾವಿರಕ್ಕೂ ಹೆಚ್ಚು ಆಕಾಂಕ್ಷಿಗಳು ; ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಲ್ತುಳಿತದ ಭೀತಿ

ಮುಂಬೈ : ಏರ್ ಇಂಡಿಯಾ ಸಂಸ್ಥೆಯು ಏರ್‌ಪೋರ್ಟ್ ಲೋಡರ್ ಕೆಲಸಕ್ಕಾಗಿ ನಡೆಸುತ್ತಿರುವ ನೇಮಕಾತಿ ಪ್ರಕ್ರಿಯೆ ಮಂಗಳವಾರ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಲ್ತುಳಿದ ಅಪಾಯದ ಭೀತಿ ಸೃಷ್ಟಿಸಿತ್ತು. 2,216 ಹುದ್ದೆಗಳಿಗೆ 25 ಸಾವಿರಕ್ಕೂ ಅಧಿಕ ಮಂದಿ ಆಕಾಂಕ್ಷಿಗಳು ಹಾಜರಾಗಿದ್ದರಿಂದ. ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಅಭ್ಯರ್ಥಿಗಳನ್ನು ನಿರೀಕ್ಷೆ ಮಾಡದೇ ಇದ್ದ ಏರ್ ಇಂಡಿಯಾ ಸಿಬ್ಬಂದಿ, ಜನಜಂಗುಳಿಯನ್ನು ನಿಯಂತ್ರಿಸಲು ಪರದಾಡಬೇಕಾಯಿತು. … Continued

ಜನವರಿ 17ರಿಂದ ಬೆಂಗಳೂರಿನಿಂದ ಅಯೋಧ್ಯೆಗೆ ವಿಮಾನ ಸೇವೆ ಆರಂಭ

ಬೆಂಗಳೂರು : ಅಯೋಧ್ಯೆಯಲ್ಲಿ ನಿರ್ಮಿಸಲಾಗುತ್ತಿರುವ ಭವ್ಯ ರಾಮ ಮಂದಿರ ಜನವರಿ 22 ರಂದು ಉದ್ಘಾಟನೆಯಾಗಲಿದೆ. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದ್ದು, ಏರ್​ ಇಂಡಿಯಾ ಎಕ್ಸಪ್ರೆಸ್ ​ ಜನವರಿ 17ರಿಂದ ಬೆಂಗಳೂರು ಮತ್ತು ಕೋಲ್ಕತ್ತಾದಿಂದ ಅಯೋಧ್ಯೆಗೆ ನೇರ ವಿಮಾನಯಾನ ಆರಂಭಿಸಲಿದೆ. ಬೆಂಗಳೂರು-ಅಯೋಧ್ಯೆ ಮಾರ್ಗದ ಮೊದಲ ವಿಮಾನವು ಜನವರಿ 17 ರಂದು ಬೆಳಿಗ್ಗೆ 8:05 … Continued

ನವೆಂಬರ್ 19ರಂದು ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಬೇಡಿ, ಪ್ರಯಾಣಿಸಿದರೆ….: ವೀಡಿಯೊ ಮೂಲಕ ಬೆದರಿಕೆ ಹಾಕಿದ ಖಲಿಸ್ತಾನಿ ಭಯೋತ್ಪಾದಕ | ವೀಕ್ಷಿಸಿ

ಖಲಿಸ್ತಾನಿ ಭಯೋತ್ಪಾದಕ ಗುರುಪತ್‌ವಂತ್ ಸಿಂಗ್ ಪನ್ನುನ್ ಎಂಬಾತನ ಹೊಸ ವೀಡಿಯೊ ಕಾಣಿಸಿಕೊಂಡಿದೆ, ಇದರಲ್ಲಿ ಆತ ನವೆಂಬರ್ 19 ರಂದು ಏರ್ ಇಂಡಿಯಾ ಮೂಲಕ ಪ್ರಯಾಣಿಸಲು ಯೋಜಿಸುತ್ತಿರುವ ಜನರಿಗೆ ತಮ್ಮ “ಜೀವಕ್ಕೆ ಅಪಾಯವಿದೆ” ಎಂದು ಬೆದರಿಕೆ ಹಾಕಿದ್ದಾನೆ. “ನಾವು ಸಿಖ್ ಜನರನ್ನು ನವೆಂಬರ್ 19 ರಂದು ಏರ್ ಇಂಡಿಯಾ ಮೂಲಕ ಪ್ರಯಾಣ ಮಾಡಬೇಡಿ ಎಂದು ಕೇಳುತ್ತಿದ್ದೇವೆ. ಜಾಗತಿಕ … Continued

ಫೆ.೧೬ರಿಂದ ಹುಬ್ಬಳ್ಳಿ-ಮುಂಬೈ ವಿಮಾನ ಸೇವೆ ಆರಂಭ

ಹುಬ್ಬಳ್ಳಿ: ಹುಬ್ಬಳ್ಳಿ ಮತ್ತು ಮುಂಬೈ ನಡುವಿನ ತನ್ನ ವಿಮಾನ ಸೇವೆಯನ್ನು ಫೆಬ್ರವರಿ 16 ರಿಂದ ಪುನರಾರಂಭಿಸಲು ಏರ್ ಇಂಡಿಯಾ ನಿರ್ಧರಿಸಿದೆ. ವಾರದಲ್ಲಿ ಮೂರು ದಿನ ( ಮಂಗಳವಾರ, ಶುಕ್ರವಾರ ಮತ್ತು ಶನಿವಾರ) ಏರ್​ಬಸ್​ಗಳು ಸಂಚರಿಸಲಿವೆ. ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಸುಮಾರು 10 ತಿಂಗಳಿಂದಇದರ ಸಂಚಾರ ಸ್ಥಗಿತಗೊಂಡಿತ್ತು. ಈಗ ಮತ್ತೆ ಆರಂಭವಾಗಲಿದೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ … Continued