ನಾನು ಯಾರನ್ನಾದರೂ ಕೊಲ್ಲಲು ಹೋಗುತ್ತೇನೆಯೇ ? : ವಿಮಾನ ನಿಲ್ದಾಣದಲ್ಲಿ ತನ್ನ ವಶಕ್ಕೆ ಪಡೆದ ಪೊಲೀಸರಿಗೆ ನಾಯ್ಡು ಪ್ರಶ್ನೆ

ನೀವು ನಾಟಕ ಆಡುತ್ತಿದ್ದೀರಾ? ನನ್ನನ್ನು ಯಾಕೆ ಬಂಧಿಸುತ್ತಿದ್ದೀರಿ…? ” ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರನ್ನು ಆಂಧ್ರಪ್ರದೇಶದ ರೆನಿಗುಂಟಾದ ತಿರುಪತಿ ವಿಮಾನ ನಿಲ್ದಾಣದಲ್ಲಿ ಸೋಮವಾರ ಪೊಲೀಸರು ವಶಕ್ಕೆ ಪಡೆದ ವಿಡಿಯೋ ವೈರಲ್‌ ಆಗಿದ್ದು ಆ ವಿಡಿಯೋದಲ್ಲಿ ಅವರು ಪೊಲೀಸರೊಂದಿಗೆ ಈ ರೀತಿ ವಾದ ಮಾಡಿದ್ದಾರೆ. ಅವರು ಜಗನ್ ಮೋಹನ್ ರೆಡ್ಡಿ … Continued

ವಿಮಾನನಿಲ್ದಾಣಗಳ ಖಾಸಗೀಕರಣಕ್ಕೆ ಸರಕಾರ ಚಿಂತನೆ

ಮುಂದಿನ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ೬ ರಿಂದ ೧೦ ವಿಮಾನ ನಿಲ್ದಾಣಗಳ ಖಾಸಗೀಕರಣಕ್ಕೆ ಬಿಡ್‌ ಆಹ್ವಾನಿಸಲು ಸರ್ಕಾರ ಯೋಜಿಸಿದೆ. ಭಾರತೀಯ ವಿಮಾನನಿಲ್ದಾಣ ಪ್ರಾಧಿಕಾರ (ಎಎಐ) ಲಾಭರಹಿತ ವಿಮಾನ ನಿಲ್ದಾಣ ಮತ್ತು ಲಾಭ ಗಳಿಸುವ ವಿಮಾನ ನಿಲ್ದಾಣಗಳನ್ನು ಪ್ಯಾಕೇಜ್‌ನಂತೆ ನೀಡುತ್ತಿದೆ. ಆರರಿಂದ 10 ವಿಮಾನ ನಿಲ್ದಾಣಗಳನ್ನು ಖಾಸಗಿಯವರಿಗೆ ನೀಡುವ ಬಗ್ಗೆ ನಾವು ಚಿಂತಿಸುತ್ತಿದ್ದೇವೆ. ವಿಮಾನ ನಿಲ್ದಾಣಗಳನ್ನು … Continued