ನಾನು ಯಾರನ್ನಾದರೂ ಕೊಲ್ಲಲು ಹೋಗುತ್ತೇನೆಯೇ ? : ವಿಮಾನ ನಿಲ್ದಾಣದಲ್ಲಿ ತನ್ನ ವಶಕ್ಕೆ ಪಡೆದ ಪೊಲೀಸರಿಗೆ ನಾಯ್ಡು ಪ್ರಶ್ನೆ
ನೀವು ನಾಟಕ ಆಡುತ್ತಿದ್ದೀರಾ? ನನ್ನನ್ನು ಯಾಕೆ ಬಂಧಿಸುತ್ತಿದ್ದೀರಿ…? ” ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರನ್ನು ಆಂಧ್ರಪ್ರದೇಶದ ರೆನಿಗುಂಟಾದ ತಿರುಪತಿ ವಿಮಾನ ನಿಲ್ದಾಣದಲ್ಲಿ ಸೋಮವಾರ ಪೊಲೀಸರು ವಶಕ್ಕೆ ಪಡೆದ ವಿಡಿಯೋ ವೈರಲ್ ಆಗಿದ್ದು ಆ ವಿಡಿಯೋದಲ್ಲಿ ಅವರು ಪೊಲೀಸರೊಂದಿಗೆ ಈ ರೀತಿ ವಾದ ಮಾಡಿದ್ದಾರೆ. ಅವರು ಜಗನ್ ಮೋಹನ್ ರೆಡ್ಡಿ … Continued