ಅಯೋಧ್ಯೆ ರಾಮಮಂದಿರ ಕುರಿತು ಆಕ್ಷೇಪಾರ್ಹ ಹೇಳಿಕೆ: ಮಣಿಶಂಕರ ಅಯ್ಯರ್ ಪುತ್ರಿ ವಿರುದ್ಧ ದೂರು ದಾಖಲು

ನವದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರದ ‘ಪ್ರಾಣ ಪ್ರತಿಷ್ಠೆ’ ಖಂಡಿಸಿ ಜನವರಿ 20 ರಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಕಾಂಗ್ರೆಸ್ ನಾಯಕ ಮಣಿಶಂಕರ ಅಯ್ಯರ್ ಅವರ ಪುತ್ರಿ ಸುರಣ್ಯಾ ಅಯ್ಯರ್ ವಿರುದ್ಧ ದೂರು ದಾಖಲಿಸಲಾಗಿದೆ. ಸುಪ್ರೀಂ ಕೋರ್ಟ್ ವಕೀಲ ಮತ್ತು ಬಿಜೆಪಿ ನಾಯಕರಾದ ಅಜಯ ಅಗರ್ವಾಲ್ ಅವರು ದೆಹಲಿಯ ಸೈಬರ್ ಕ್ರೈಂ ಪೊಲೀಸ್ … Continued